ಈ ವಸ್ತುಗಳನ್ನು ಅಪ್ಪಿ ತಪ್ಪಿ ಕೂಡ ಯಾರಿಗೂ ಧಾನ ಮಾಡಬೇಡಿ! ಒಂದು ವೇಳೆ ಇವನ್ನು ಧಾನ ಮಾಡಿದರೆ ಅಸ್ತಿ, ಐಶ್ವರ್ಯ ಎಲ್ಲವನ್ನು ಕಳೆದುಕೊಳ್ಳಬೇಕಾಗುತ್ತದೆ!
ನಮ್ಮ ಹಿಂದೂ ಸಂಪ್ರದಾಯದಲ್ಲಿ ಅಚಾರ ವಿಚಾರಗಳಿಗೆ ಸಾಕಷ್ಟು ಪ್ರಾಮುಖ್ಯತೆ ಕೊಡಲಾಗುತ್ತದೆ. ಮನುಷ್ಯ ತಾನು ಎಷ್ಟೇ ಆಸ್ತಿಪಾಸ್ತಿ ಸಂಪಾದನೆ ಮಾಡಿದರು ಮನಸ್ಸಿಗೆ ನೆಮ್ಮದಿ ಹುಡುಕುತ್ತಾನೆ ಮನುಷ್ಯ ತನ್ನ ನೆಮ್ಮದಿಗಾಗಿ ಸಾಕಷ್ಟು ಒಳ್ಳೆಯ ಕೆಲಸವನ್ನು ಮಾಡಲು ಮುಂದಾಗುತ್ತಾನೆ. ತುಂಬಾ ಜನರು ಹೆಚ್ಚಿನ ಹಣ್ಣ ಸಂಪಾದನೆ ಮಾಡಿದ ನಂತರ ಪ್ರಮುಖವಾಗಿ ಧಾನಧರ್ಮ ಮಾಡುತ್ತಾರೆ. ಹಿಂದೂ ಧರ್ಮದಲ್ಲಿ ಧಾನ ಮಾಡುವುದು ಪ್ರಮುಖವಾದ ಕೆಲಸ ಎಂದು ಪರಿಗಣಿಸಲಾಗುತ್ತದೆ. ಈ ಕೆಲಸ ಮಾಡಿದ ನಂತರ ಸಾಕಷ್ಟು ಜನರು ತಾವು ಮಾಡುವ ಕೆಲಸದಲ್ಲಿ ಒಳ್ಳೆಯ ಅಭಿವೃದ್ಧಿ ಹೊಂದುತ್ತಾರೆ. … Read more