ಅಡುಗೆ ಮಾಡುವಾಗ ಒಂದಿಷ್ಟು ಟಿಪ್ಸ್ ಗಳನ್ನು ಹೇಳುತ್ತೇವೆ
ನಮಸ್ಕಾರ ಸ್ನೇಹಿತರೆ ಇವತ್ತಿನ ಸಂಚಿಕೆಯಲ್ಲಿ ಅಡುಗೆ ಮಾಡುವಾಗ ಒಂದಿಷ್ಟು ಟಿಪ್ಸ್ ಗಳನ್ನು ಹೇಳುತ್ತೇವೆ ಅದನ್ನು ಫಾಲೋ ಮಾಡಿ ನಿಮ್ಮ ಅಡುಗೆಯನ್ನು ಮಾಡಿ 01. ಬದನೆಕಾಯಿಯನ್ನು ಹುರಿಯುವಾಗ ಅದಕ್ಕೆ ಸ್ವಲ್ಪ ಎಣ್ಣೆ ಹಚ್ಚಿ ಉರಿಯುವುದರಿಂದ ಸಿಪ್ಪೆ ಬೇಗ ಸರಳವಾಗಿ ತೆಗೆಯಬಹುದು 02. ಆಲೂಗೆಡ್ಡೆ ಸಿಹಿ ಎನಿಸಿದರೆ ಅವುಗಳನ್ನು ಕೊಯ್ದು ಸ್ವಲ್ಪ ಹೊತ್ತು ಉಪ್ಪಿನ ನೀರಿನಲ್ಲಿ ಇಟ್ಟರೆ ಸಿಹಿತನ ಎಲ್ಲಾ ಹೋಗಿಬಿಡುತ್ತದೆ 03. ಸಾಲಡ್ ಮಾಡುವಾಗ
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಈರುಳ್ಳಿಯನ್ನು ಕೊಯ್ದು ಐದು ನಿಮಿಷ ನೀರಿನಲ್ಲಿ ಇಟ್ಟರೆ ಅದರ ಕಾರ ಕಡಿಮೆಯಾಗುತ್ತದೆ 04 ಫ್ರಿಜ್ಜಿನಲ್ಲಿ ಅರ್ಧ ನಿಂಬೆಹಣ್ಣನ್ನು ಕೊಯ್ದು ಇಡುವುದರಿಂದ ದುರ್ವಾಸನೆ ದೂರವಾಗುತ್ತದೆ 05. ನಿಂಬೆಹಣ್ಣು ಒಣಗಿ ಹೋಗಿದ್ದರೆ ಅದನ್ನು ಒಂದು ಗಂಟೆ ನೀರಿನಲ್ಲಿ ನೆನೆಯಲು ಬಿಡಿ ಆಮೇಲೆ ಕಟ್ ಮಾಡಿದರೆ ರಸ ಸರಳವಾಗಿ ಹಿಂಡಬಹುದು 06. ಮೆಣಸಿನಕಾಯಿ ಅಧಿಕ ಸಮಯದವರೆಗೆ ಫ್ರೆಶ್ ಆಗಿಡಲು ಅದರ ಮೇಲಿನ ಭಾಗವನ್ನು ಮುರಿದು ಪ್ಲಾಸ್ಟಿಕ್ ಡಬ್ಬಿಯಲ್ಲಿ ಹಾಕಿಡಿ
07. ಕಾಡುಗಳನ್ನು ಉರಿದು ಇರುವುದರಿಂದ ಅದಕ್ಕೆ ಹುಳಗಳು ಬೀಳುವುದಿಲ್ಲ 08. ಸಕ್ಕರೆಗೆ ಇರುವೆ ಬರುತ್ತಿದ್ದರೆ 2 ರಿಂದ 3 ಲವಂಗವನ್ನು ಸಕ್ಕರೆ ಡಬ್ಬಿಯಲ್ಲಿ ಹಾಕಿ ಇಡುವುದರಿಂದ ಇರುವೆಗಳ ಕಾಟ ಇರುವುದಿಲ್ಲ 09. ಚಪಾತಿ ಮೃದುವಾಗಿ ಚೆನ್ನಾಗಿ ಉಬ್ಬಿಕೊಂಡು ಬರಬೇಕು ಎಂದರೆ ಇಟ್ಟನು ಕಲಸುವಾಗ ಒಂದು ಚಮಚ ಅಡುಗೆ ಎಣ್ಣೆ ಅಥವಾ ತುಪ್ಪ ಯಾವುದನ್ನಾದರೂ
ಬಳಸಬಹುದು ಉಗುರು ಬಿಸಿ ನೀರನ್ನು ಬಳಸಿ ಚಪಾತಿಗೆ ಹಿಟ್ಟನ್ನು ಕಲಿಸುವುದರಿಂದ ಚಪಾತಿ ಉಬ್ಬಿಕೊಂಡು ಮೃದುವಾಗಿ ಬರುತ್ತದೆ 10. ಈರುಳ್ಳಿಯನ್ನು ಕಟ್ ಮಾಡುವಾಗ ಕಣ್ಣಲ್ಲಿ ನೀರು ಬರಬಾರದು ಎಂದರೆ ಈರುಳ್ಳಿ ಸಿಪ್ಪೆಯನ್ನು ತಲೆಯ ಮೇಲೆ ಇಟ್ಟುಕೊಳ್ಳಿ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755