ಆಂಜನೇಯ ಸ್ವಾಮಿ ಗೆ ಈ ಒಂದು ಚಿಕ್ಕ ಉಪಾಯವನ್ನು ಮಾಡಿ ನೋಡಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಒಂದು ಸಣ್ಣ ಉಪಾಯವನ್ನು ಹೇಳುತ್ತೇವೆ ಇದು ಆಂಜನೇಯ ಸ್ವಾಮಿಯ ಕೃಪೆಗೆ ಮಾಡುವ ಉಪಯ ಈ ಉಪಾಯವನ್ನು ಮಾಡುವುದರಿಂದ ನಿಮಗೆ ಏನೇನು ಲಾಭ ಆಗುತ್ತದೆ ಹಾಗೆ ಇದರ ಬಗ್ಗೆ ಸಾಕಷ್ಟು ವಿಷಯಗಳನ್ನು ಇವತ್ತಿನ ಈ ಲೇಖನದಲ್ಲಿ ತಿಳಿಸುತ್ತೇವೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಮರೆಯಬೇಡಿ ಸ್ನೇಹಿತರೆ ಈ ಉಪಾಯಕ್ಕೆ ನಿಮಗೆ ಏನು ಬೇಕಾಗಿಲ್ಲ ಇದಕ್ಕೆ ಬೇಕಾಗಿರುವುದು ಖಾಲಿ ಶೀಟ್ ಅಂದರೆ ಬರೆಯುವ ಪೇಪರ್ ಏನಿದೆ ಅದು ಬೇಕಾಗುತ್ತದೆ ಇದಾದ ಮೇಲೆ ಏನು ಮಾಡಬೇಕು ಎಂದರೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ಮಂತ್ರವನ್ನು ಪೇಪರಲ್ಲಿ ಬರೆದು ಏನು ಮಾಡಬೇಕು ಅಂತ ಮುಂದೆ ಹೇಳುತ್ತವೆ ಮೊದಲು ಈ ಮಂತ್ರವನ್ನು ಬರೆಯಿರಿ ಜಯತಿ ಜಯತಿ ಜೈ ಕಪಿಲಾಯಿ ಜಯತಿ ಜಯತಿ ಜೈ ಸುಕುದಾಯಿ ಜಯತಿ ಜಯತಿ ಜೈರಾಮುಕುರಾಯಿ ಜಯತಿ ಜಯತಿ ಜೈ ಸೀಯ ದೂಗಾಲಿ ಈ ಮಂತ್ರವನ್ನು ಒಂದು ಸಾರಿ ಪೇಪರ್ ನಲ್ಲಿ ಬರೆದು ನಿಮ್ಮ ಇಚ್ಛೆ ಏನಿದೆ ನಿಮ್ಮ ಆಸೆ ಏನಿದೆ ಅದನ್ನು ಬರೆದು ಅಥವಾ ನಿಮ್ಮ ಕಷ್ಟಗಳಿಗೆ ಏನಿದೆ ಅದನ್ನು ಪರಿಹರಿಸು ಅಂತ ಬರೆಯ ಬಹುದು ಇದಾದ ಮೇಲೆ ಏನು ಮಾಡಬೇಕು ಅಂದರೆ ಯಾವುದಾದರೂ ಒಂದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಇದನ್ನು ಇಟ್ಟು ಪೂಜೆ ಮಾಡಿಸಬೇಕಾಗುತ್ತದೆ

ಹೀಗೆ ಮಾಡಿಸುವುದರಿಂದ ಸಾಕಷ್ಟು ಒಳ್ಳೆಯದಾಗುತ್ತದೆ ಅಂತ ಹೇಳಲಾಗುತ್ತದೆ ಯಾವುದೇ ವಿಚಾರದಲ್ಲಿ ಆಗಲಿ ನೀವು ಏನು ಕೇಳಿಕೊಂಡು ಇರುತ್ತೀರಾ ನಿಮ್ಮ ಕಷ್ಟಗಳನ್ನು ಪರಿಹಾರ ಮಾಡುವ ಅಂತ ಕೇಳಿ ಕೊಂಡು ಇರುತ್ತೀರಾ ಆ ಕಷ್ಟಗಳು ಆ ಇಚ್ಛೆಗಳು ಈಡೇರುತ್ತವೆ ಅಂತ ಹೇಳಬಹುದು ಹಾಗಾಗಿ ಈ ಉಪಾಯವನ್ನು ನೀವು ಮಿಸ್ ಮಾಡದೆ ಒಂದು ಸಾರಿ ಟ್ರೈ ಮಾಡಿ ಇದರಿಂದ ಸಾಕಷ್ಟು ಚೇಂಜಸ್ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment