ಅಂಜೂರ ಹಣ್ಣು ತಿಂದರೆ ಈ 10 ರೋಗಗಳು ಮಾಯ

ನಮಸ್ಕಾರ ಸ್ನೇಹಿತರೆ ಅಂಜೂರ ಹಣ್ಣುಗಳನ್ನು ತಮ್ಮ ದಿನನಿತ್ಯದ ಆಹಾರದಲ್ಲಿ ಸೇವಿಸಿದರೆ ನಿಜಕ್ಕೂ ಹತ್ತು ಹಲವಾರು ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು ಇದೊಂದು ಪೌಷ್ಟಿಕವಾದ ಹಣ್ಣಾಗಿದ್ದು ಇದರಲ್ಲಿ A, b, c ಮತ್ತು d ಅನ್ನಾಂಗಗಳು ಇವೆ ಮಾಂಸವನ್ನು ಬೇಗ ಕುದಿಸುವುದಕ್ಕೆ ಇದರ ಕಾಯನ್ನು ಇದಕ್ಕೆ ಸೇರಿಸುವವರು ಈ ಹಣ್ಣುಗಳಲ್ಲಿ ಅನೇಕ ಪೌಷ್ಟಿಕಾಂಶಗಳಿದ್ದು ಸುಮಾರು 84ರಷ್ಟು ತಿರುಳು ಇರುತ್ತದೆ ಈ ಹಣ್ಣುಗಳಲ್ಲಿ ಖನಿಜಾಂಶ ಮತ್ತು ಸಕ್ಕರೆ ಅಂಶ ಇರುವುದರಿಂದ ಪುಷ್ಟಿಕರವಾದ ಆಹಾರ ಅನಿಸಿದ್ದು ಬೇಡಿಕೆ ಹೆಚ್ಚು ಕಬ್ಬಿಣ ಮತ್ತು ತಾಮ್ರದ ಅಂಶ ಇತರ ಹಣ್ಣುಗಳಲ್ಲಿ ಇರುವುದಕ್ಕಿಂತಲೂ ಇವುಗಳಲ್ಲಿ ಹೆಚ್ಚಾಗಿದೆ ಸತುವಿನ ಅಂಶವು ಸ್ವಲ್ಪ ಇರುತ್ತದೆ A ಮತ್ತು c ಅನ್ನಾಂಗಗಳು ಹೆಚ್ಚು ಪ್ರಮಾಣದಲ್ಲಿ B ಮತ್ತು D ಅನ್ನಾಂಗಗಳು ಕಡಿಮೆ ಪ್ರಮಾಣದಲ್ಲಿ ಇರುತ್ತವೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇವುಗಳಲ್ಲದೆ ಸಿಟ್ರಿಕ್ ಮತ್ತು ಅಸಿಟಿಕ್ ಆಮ್ಲ ಗಳು ಹಣ್ಣಿನಲ್ಲಿ ಇರುತ್ತವೆ ಹಾಗಾಗಿ ಈ ಹಣ್ಣನ್ನು ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ ಅಷ್ಟೇ ಅಲ್ಲದೆ ಆಹಾರದ ಕೊರತೆಯಿಂದ ರಕ್ತಹೀನತೆ ಸಮಸ್ಯೆ ಬರದಂತೆ ತಡೆಯುತ್ತದೆ ಅಂಜೂರ ಹಣ್ಣಿನಲ್ಲಿ ನಾರಿನ ಅಂಶ ಇದ್ದು ಪದಾರ್ಥವನ್ನು ಹೆಚ್ಚು ತಿನ್ನುವುದರಿಂದ ಜೀರ್ಣ ವ್ಯವಸ್ಥೆ ಶುದ್ಧಿಯಾಗುತ್ತದೆ ಚಿಕ್ಕ ಮಕ್ಕಳಲ್ಲಿ ಇರುವ ಹೊಟ್ಟೆನೋವಿನ ಸಮಸ್ಯೆ ದೂರವಾಗುತ್ತದೆ ಮೆಗ್ನೀಷಿಯಂ ಮ್ಯಾಂಗನೀಸ್ ಜಿಂಕ್ ಕನಿಜಗಳು ಸಂತಾನ ಸಾಫಲ್ಯತೆಯನ್ನು ಹೆಚ್ಚಿಸುತ್ತದೆ

ಹಾಗೂ ಸಾಮಾನ್ಯವಾಗಿ ಕಂಡುಬರುತ್ತಿರುವ ಹೈ ಬಿ ಪಿ ಗೆ ಸೂಕ್ತವಾದ ಮೆಡಿಸಿನ್ ಅಂಜೂರದ ಹಣ್ಣು ಮಹಿಳೆಯರು ದಿನನಿತ್ಯ ಇದನ್ನು ತಿನ್ನುವುದರಿಂದ ರಕ್ತ ಹೀನತೆ ಮಾಯವಾಗುತ್ತದೆ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಊಟಕ್ಕೆ ಮೊದಲು ಅಂಜೂರ ಹಣ್ಣಿನ ಪೀಸನ್ನು ತಿನ್ನುವುದರಿಂದ ಹೊಟ್ಟೆ ತುಂಬಿದ ಅನುಭವವಾಗಿ ತೂಕವನ್ನು ಇಳಿಸಿಕೊಳ್ಳಲು ಇದು ಸೂಕ್ತ ಮನೆಮದ್ದಾಗಿದೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment