ಏಪ್ರಿಲ್ ತಿಂಗಳಲ್ಲಿ ಈ ನಾಲ್ಕು ರಾಶಿಯವರಿಗೆ ಭಾರಿ ಧನಲಾಭ..!

ನಮಸ್ಕಾರ ಸ್ನೇಹಿತರೆ ಏಪ್ರಿಲ್ ತಿಂಗಳಲ್ಲಿ ಕೆಲವೊಂದು ರಾಶಿಯವರ ಜಾತಕವೇ ಬದಲಾಗಿ ಹೋಗಲಿದೆ ಅಂತ ಹೇಳಲಾಗುತ್ತದೆ ಯಾಕೆಂದರೆ ಏಪ್ರಿಲ್ 10 ನಂತರ ಗ್ರಹಗಳ ಚಲನೆಯಲ್ಲಿ ಬದಲಾವಣೆಯಾಗುವುದರಿಂದ ಸಾಕಷ್ಟು ಒಳ್ಳೆಯದಾಗುತ್ತದೆ ಅಂತ ಈ ರಾಶಿಯವರಿಗೆ ಹೇಳಲಾಗುತ್ತದೆ ಹಾಗಾಗಿ ಆ ರಾಶಿಗಳು ಯಾವುದು ಹಾಗೆ ಈ ರಾಶಿಗಳಿಗೆ ಸಿಗುವ ಅದೃಷ್ಟ ಏನು ಎಲ್ಲವನ್ನೂ ಕೂಡ ಇವತ್ತಿನ ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಹಾಗಾಗಿ ಆದಷ್ಟು ಈ ಲೇಖನವನ್ನು ಪೂರ್ತಿಯಾಗಿ ಓದಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಸ್ನೇಹಿತರೆ ಇದರಲ್ಲಿ ಮೊದಲನೇದಾಗಿ ವೃಷಭ ರಾಶಿ ಈ ರಾಶಿಯವರಿಗೆ ಇಲ್ಲಿಯವರೆಗೆ ಟೈಮ್ ಅಷ್ಟ್ಟು ಚೆನ್ನಾಗಿರಲಿಲ್ಲ ಅಂತ ಹೇಳಬಹುದು ಆದರೆ ಏಪ್ರಿಲ್ 10ನಂತರ ಸಾಕಷ್ಟು ಒಳ್ಳೆಯ ಲಾಭ ನಿಮಗೆ ಸಿಗುತ್ತದೆ ವಿಶೇಷವಾಗಿ ವ್ಯಾಪಾರ ಕ್ಷೇತ್ರದಲ್ಲಿ ವೃದ್ಧಿಯಾಗುತ್ತದೆ ಅಂತ ಹೇಳಬಹುದು ಹಾಗಾಗಿ ಏಪ್ರಿಲ್ ತಿಂಗಳಿನಲ್ಲಿ ನಿಮಗೆ ಎಲ್ಲಾ ವಿಷಯದಲ್ಲೂ ಎಲ್ಲವೂ ಕೂಡ ಚೆನ್ನಾಗಿರುತ್ತದೆ ಅಂತ ಹೇಳಬಹುದು ಎರಡನೆಯದಾಗಿ ಕರ್ಕಟಕ ರಾಶಿ ಈ ರಾಶಿಯವರಿಗೂ ಕೂಡ ಏಪ್ರಿಲ್ ತಿಂಗಳಿನಲ್ಲಿ ಒಳ್ಳೆಯ ಲಾಭ ಸಿಗುತ್ತದೆ ಅಂತ ಹೇಳಬಹುದು ಇಲ್ಲಿಯವರೆಗೆ ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದೀರಿ

ಆದರೆ ಏಪ್ರಿಲ್ ತಿಂಗಳಿನ ನಂತರ ಸಾಕಷ್ಟು ಆಪರ್ಚುನಿಟಿ ಬರುತ್ತದೆ ಅಥವಾ ನೀವು ಕೆಲಸ ಮಾಡುವ ಸ್ಥಳದಲ್ಲಿ ಸಾಕಷ್ಟು ಆರ್ಥಿಕ ವೃದ್ಧಿ ಅಂದರೆ ಇನ್ಸೆಂಟಿವ್ ಬೋನಸ್ ಈ ರೀತಿಯಾಗಿ ನಿಮಗೆ ಆರ್ಥಿಕ ವೃದ್ಧಿಯಾಗುತ್ತದೆ ಹಾಗಾಗಿ ಈ ಏಪ್ರಿಲ್ ತಿಂಗಳು ನಿಮಗೆ ಸಾಕಷ್ಟು ಆರ್ಥಿಕ ಮತ್ತು ಮಾನಸಿಕ ನೆಮ್ಮದಿಯ ತಂದುಕೊಡುತ್ತದೆ ಅಂತ ಹೇಳಬಹುದು ಮೂರನೇದಾಗಿ ಕನ್ಯಾರಾಶಿ ಈ ರಾಶಿಯವರಿಗೆ ಇಲ್ಲಿಯವರೆಗೆ ಬರೀ ಪ್ರಾಬ್ಲಂಸ್ ಗಳು ಇದ್ದು ಆದರೆ ಈ ತಿಂಗಳಿನಿಂದ ಈ ಎಲ್ಲಾ ತೊಂದರೆಗಳಿಗೆ ಮುಕ್ತಿ ಸಿಗುವ ಸಮಯ ಬಂದಿದೆ ಅಂತ ಹೇಳಬಹುದು ಯಾಕೆ ಅಂದರೆ ನಿಮಗೆ ಇಲ್ಲಿಯವರೆಗೂ ಶನಿ ಇಂದ ಸ್ವಲ್ಪ ತೊಂದರೆ ಇತ್ತು ಆದರೆ ಏಪ್ರಿಲ್ 10ರ ನಂತರ ಗುರು ಬಲ ಬರಲಿದೆ ಈ ಕಾರಣದಿಂದ ನೀವು ಮುಟ್ಟಿದ್ದೆಲ್ಲಾ ಚಿನ್ನ ಆಗುತ್ತದೆ ಅಂತ ಹೇಳಬಹುದು ಇಲ್ಲಿವರೆಗೆ ಪಟ್ಟಂತ ಕಷ್ಟಕ್ಕೆ

ನಿಮಗೆ ಪ್ರತಿಫಲ ಅನ್ನುವುದು ಸಿಗುತ್ತದೆ ಅಂತ ಹೇಳಬಹುದು ಹಾಗಾಗಿ ಈ ಒಂದು ಚಾನ್ಸ್ ಅನ್ನು ಮಿಸ್ ಮಾಡಿಕೊಳ್ಳದೆ ಸೋಂಬೇರಿತನ ವನ್ನು ತೋರಿಸದೆ ಹೆಚ್ಚಾಗಿ ಕೆಲಸವನ್ನು ಮಾಡಿದರೆ ಇದರಿಂದ ಸಾಕಷ್ಟು ಲಾಭ ಸಿಗುತ್ತದೆ ಹಾಗೆ ಕೊನೆಯ ರಾಶಿಯ ವಿಷಯಕ್ಕೆ ಬಂದರೆ ಅದು ವೃಶ್ಚಿಕ ರಾಶಿ ಈ ರಾಶಿಯವರಿಗೆ ಇಲ್ಲಿಯವರೆಗೆ ಬರೆ ದುಃಖ ನೋವು ಇರುತ್ತಿತ್ತು ಆದರೆ ಏಪ್ರಿಲ್ ತಿಂಗಳಿನ ನಂತರ ಸ್ವಲ್ಪ ಒಳ್ಳೆಯದಾಗಲಿದೆ ಅಂತ ಹೇಳಬಹುದು ನಿಮಗೆ ನೀವು ಪಟ್ಟಂತ ಕಷ್ಟಕ್ಕೆ ಈ ತಿಂಗಳಿನಲ್ಲಿ ಪ್ರತಿಫಲ ಸಿಗುತ್ತದೆ ಅಂತ ಹೇಳಬಹುದು ನೀವು ವಿಶೇಷವಾಗಿ ಏನಾದರೂ ಒಂದು ಕೆಲಸವನ್ನು ಹುಡುಕುತ್ತೀರಾ ಅಂದರೆ ನಿಮಗೆ ಈ ಸಮಯದಲ್ಲಿ ಹಾರ್ಡ್ ವರ್ಕ್ ಮಾಡಿದರೆ ಒಳ್ಳೆಯ ಕೆಲಸ ಸಿಗುತ್ತದೆ ಈ ಕೆಲಸ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ ಹಾಗಾಗಿ ಆದಷ್ಟು ಕಷ್ಟಪಟ್ಟು ಕೆಲಸ ಮಾಡಿದರೆ ಆ ಕೆಲಸ ಆಗಿಬರುತ್ತದೆ ಅಂತ ಹೇಳಬಹುದು ಸ್ನೇಹಿತರೆ ಮಾಹಿತಿ ಇಷ್ಟಾದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment