ಏಪ್ರಿಲ್ 9ನೆ ತಾರೀಕು ಯುಗಾದಿ ಹಬ್ಬಕ್ಕೆ ಈ ವಸ್ತುವನ್ನು ತನ್ನಿರಿ

0

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದ ವಿಷಯಕ್ಕೆ ಬಂದರೆ ನೀವು ವಿಶೇಷವಾಗಿ ಯುಗಾದಿ ಹಬ್ಬದ ದಿನ ಯಾವ ವಸ್ತುಗಳನ್ನು ಮನೆಗೆ ತರಬೇಕು ಹಾಗೆ ಯಾವ ವಸ್ತುಗಳನ್ನು ಮನೆಗೆ ತರುವುದರಿಂದ ಎಲ್ಲವೂ ಕೂಡ ನಿಮಗೆ ಒಳ್ಳೆಯದಾಗುತ್ತದೆ ವರ್ಷಪೂರ್ತಿ ನಿಮಗೆ ಚೆನ್ನಾಗಿರುತ್ತದೆ ಹಾಗೆ ಇದರ ಬಗ್ಗೆ ಸಾಕಷ್ಟು ವಿಷಯಗಳನ್ನು ಇವತ್ತಿನ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಹಾಗಾಗಿ ಆದಷ್ಟು ಈ ಲೇಖನವನ್ನು ಪೂರ್ತಿಯಾಗಿ ಓದಿ ಅದಕ್ಕೂ ಮೊದಲು ವರ್ಷಪೂರ್ತಿ ನಿಮ್ಮ ಜೀವನದಲ್ಲಿ ಚೆನ್ನಾಗಿರಬೇಕು ಎನ್ನುವುದಾದರೆ ನಿಮ್ಮ ಇಷ್ಟದೇವರ ಹೆಸರನ್ನು ಕಮೆಂಟ್ ಮಾಡಿ ಇದರಿಂದ ನಿಮ್ಮ ಜೀವನದಲ್ಲಿರುವ ಕಷ್ಟಗಳು ಕಮ್ಮಿಯಾಗುತ್ತದೆ ಅಂತ ಹೇಳಬಹುದು ಯುಗಾದಿ ಹಬ್ಬದ ಬಗ್ಗೆ ನಿಮಗೆಲ್ಲರಿಗೂ ಗೊತ್ತಿರುತ್ತದೆ ನಮ್ಮ ಹಿಂದೂ ಸಂಪ್ರದಾಯದಲ್ಲಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ದಿನದಂದು ಹೊಸ ವರ್ಷ ಅಂತ ಆಚರಿಸಲಾಗುತ್ತದೆ ಹಾಗಾಗಿ ಇದು ಬಹಳನೇ ವಿಶೇಷವಾದ ದಿನ ಅಂತ ಹೇಳಬಹುದು ಹಾಗೆ ಇನ್ನೊಂದು ವಿಷಯ ಏನೆಂದರೆ ನೀವು ಆದಷ್ಟು ಈ ದಿನ ಹಳೆಯ ಬಟ್ಟೆಯನ್ನು ಹಾಕಬಾರದು ಇವತ್ತಿನ ದಿನ ನೀವು ಹೊಸಬಟ್ಟೆಯನ್ನು ಹಾಕಬೇಕು ಹೀಗೆ ಮಾಡುವುದರಿಂದ ನಿಮಗೆ ತುಂಬಾನೇ ಒಳ್ಳೆಯದಾಗುತ್ತದೆ ಅಂತ ಹೇಳಬಹುದು ಹಳೆಯ ಉಡುಪನ್ನು ಮತ್ತೆ ಹಾಕೊಂಡಿದ್ದೀರಾ ಅಂದರೆ ಅದರಿಂದ ನಿಮಗೆ ದಾರಿದ್ರ್ಯ ಬರುವ ಚಾನ್ಸಸ್ ಇರುತ್ತದೆ ಹಾಗಾಗಿ ಹೊಸ ಉಡುಪು ಹಾಕಿದರೆ ಚೆನ್ನಾಗಿರುತ್ತದೆ ಅಂತ ಹೇಳಬಹುದು ಎರಡನೆಯದಾಗಿ ಕಲ್ಲುಪ್ಪನ್ನು ಮನೆಗೆ ತರಬೇಕು ಇದನ್ನು ತಂದರೆ ನಿಮಗೆ ಸಾಕಷ್ಟು ಒಳ್ಳೆಯದಾಗುತ್ತದೆ ಅಂತ ಹೇಳಬಹುದು

ಇದರ ಜೊತೆಗೆ ಅರಿಶಿನ ಅಥವಾ ಅರಿಶಿನದ ಕೊಂಬನ್ನು ಮನೆಗೆ ತರಬೇಕು ಇದರಿಂದ ನಿಮಗೆ ಸಾಕಷ್ಟು ಒಳ್ಳೆಯದಾಗುತ್ತದೆ ಅಂತ ಹೇಳಬಹುದು ಇದರ ಜೊತೆಗೆ ಇನ್ನೊಂದೇನೆಂದರೆ ಬೆಲ್ಲ ಹಾಗೂ ಬೇಳೆ ನೀವು ಮನೆಗೆ ತರಬಹುದು ಎಲ್ಲವನ್ನು ತರಬೇಕು ಅಂತ ಏನಿಲ್ಲ ಆದರೆ ಬಟ್ಟೆಯನ್ನು ಮಾತ್ರ ಹೊಸದೇ ಹಾಕಬೇಕು ನಂತರ ನಾವು ಹೇಳಿದ ಈ ವಸ್ತುಗಳಲ್ಲಿ ಯಾವುದಾದರೊಂದು ವಸ್ತುವನ್ನು ಮನೆಗೆ ತರಬೇಕು ಹೀಗೆ ಮಾಡಿದರೆ ಸಾಕಷ್ಟು ಒಳ್ಳೆದಾಗುತ್ತದೆ ಅಂತ ಹೇಳಬಹುದು

ಇದರ ಜೊತೆಗೆ ಇನ್ನೊಂದು ವಸ್ತು ಏನೆಂದರೆ ಅದು ಅಕ್ಕಿ ಅಕ್ಕಿಯನ್ನು ನೀವು ತಪ್ಪದೆ ತರಬೇಕು ಹೊಸ ವರ್ಷದ ದಿನ ವೈದ್ಯ ಮೂಟೆಯನ್ನು ತಂದರೆ ಇಡೀ ವರ್ಷ ಅಕ್ಕಿ ಅಥವಾ ಅನ್ನದ ವಿಷಯದಲ್ಲಿ ಯಾವತ್ತು ಕೊರತೆ ಬರುವುದಿಲ್ಲ ಅಂತ ಹೇಳಬಹುದು ಹಾಗಾಗಿ ಈ ಚಿಕ್ಕ ಉಪಾಯವನ್ನು ನಿಮ್ಮ ಮನೆಯಲ್ಲಿ ಮಾಡಿದರೆ ಸಾಕಷ್ಟು ಒಳ್ಳೆಯದಾಗುತ್ತದೆ ಅಂತ ಹೇಳಬಹುದು ಹಾಗಾಗಿ ಮಿಸ್ ಮಾಡದೆ ನೀವು ಈ ಚಿಕ್ಕ ಉಪಯೋಗ ಮಾಡಿ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.