ಈ ಸಂಚಿಕೆಯಲ್ಲಿ ಮನೆಯಲ್ಲಿ ಬಡತನ ಬರಲು ಏನೆಲ್ಲ ಕಾರಣ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಮನೆಯಲ್ಲಿ ಬಡತನ ಬರಲು ಏನೆಲ್ಲ ಕಾರಣ ಎನ್ನುವುದನ್ನು ಮುಖ್ಯವಾಗಿ 20 ಅಂಶಗಳನ್ನು ಇಲ್ಲಿ ತಿಳಿಸುತ್ತೇವೆ ಅವು ಯಾವುವು ಅಂತ ನೋಡೋಣ ಬನ್ನಿ 01 ಅಡುಗೆ ಮನೆ ಹತ್ತಿರ ಮೂತ್ರ ಮಾಡುವುದು 02. ನಿಮ್ಮ ಹಲ್ಲನ್ನು ನೀವೇ ಕಚ್ಚುವುದು 03. ಯಾವಾಗಲೂ ಬೇರೆಯವರ ಹತ್ತಿರ ಏನಾದರೂ ತೆಗೆದುಕೊಳ್ಳುವುದು ಪ್ರತಿಸಲ ಹಾಗೆ ಮಾಡಿದರೂ ಕೂಡ ಮನೆಯಲ್ಲಿ ದರಿದ್ರ ಬಡತನ ಬರುತ್ತದೆ 04. ಸ್ನಾನ ಮಾಡದೇ ಇರುವುದು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

05. ಕೊಳಕು ಮತ್ತು ಹರಿದ ವಸ್ತ್ರಗಳನ್ನು ಧರಿಸುವುದು 06. ಹೊತ್ತು ಮುಳುಗಿದ ಮೇಲೆ ಮನೆಯನ್ನು ಕತ್ತಲಾಗಿ ಇಡುವುದು 07. ಮನೆಯಲ್ಲಿ ದೇವರ ದೀಪ ಹಚ್ಚದೆ ಇರುವುದು 08. ಮುರಿದ ಬಾಚಣಿಕೆಯಿಂದ ತಲೆ ಬಾಚುವುದು 09. ಮನೆಯ ಮುಂದೆ ಚಪ್ಪಲಿಗಳನ್ನು ಕೂಡು ಹಾಕಿ ಇಡುವುದು 10. ಯಾವಾಗಲೂ ಮನೆಯಲ್ಲಿ ಜಗಳ ಮಾಡುವುದು 11. ದೇವರ ಪೂಜೆ ಮಾಡದೇ ಇರುವುದು 12.ಅಡುಗೆ ಮನೆಯಲ್ಲಿ ತಲೆ ಬಾಚುವುದು 13. ಮುರಿದ ಕನ್ನಡಿಯಲ್ಲಿ ಮುಖ ನೋಡಿಕೊಳ್ಳುವುದು ಹಾಗೆ ಮಾಡಿದರೆ ಮನೆಗೆ ಬಡತನ ಬರುತ್ತದೆ

14. ಕುಡಿಯುವ ನೀರನ್ನು ರಾತ್ರಿ ಹೊತ್ತು ಮುಂಚೆದೇಳುವುದು 15. ಬಾತ್ರೂಮ್ ಬಾಗಿಲನ್ನು ತೆಗೆದು ಇಡುವುದು16. ಕಾಲು ಮೇಲೆ ಕಾಲು ಹಾಕಿ ಕೂತು ಕಾಲು ಅಲುಗಾಡಿಸುವುದು 17. ಮನೆಗೆ ಬಂಧುಗಳು ಬರುತ್ತಿದ್ದಾರೆ ಎಂದು ತಿಳಿದರೆ ಬೇಸರ ಮಾಡಿಕೊಳ್ಳುವುದು 18. ಮಂಗಳವಾರ ಹಾಗೂ ಶುಕ್ರವಾರ ಕಣ್ಣೀರು ಹಾಕುವುದು 19.ಮನೆಯಲ್ಲಿ ಯಾವಾಗಲೂ ಪಾತ್ರೆಗಳನ್ನು ಶಬ್ದ ಮಾಡುವುದು

20. ಸಂಜೆ ಹೊತ್ತು ಉಪ್ಪು ಮೊಸರು ಹುಣಸೆ ಹಣ್ಣನ್ನು ಇವುಗಳನ್ನು ಬೇರೆಯವರಿಗೆ ಕೊಡುವುದು ಸ್ನೇಹಿತರೆ ಈ 20 ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಿಮ್ಮ ಜೀವನವನ್ನು ಸಾಗಿಸಿ ಇದರಿಂದ ನಿಮ್ಮ ಬಡತನವನ್ನು ತೊಲಗಿಸಿಕೊಳ್ಳಬಹುದು ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ, ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment