ಜೀವನದ ನಿತ್ಯ ಸತ್ಯಗಳ ಬಗ್ಗೆ ತಿಳಿಸುತ್ತೇವೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಜೀವನದ ನಿತ್ಯ ಸತ್ಯಗಳ ಬಗ್ಗೆ ತಿಳಿಸುತ್ತೇವೆ 01. ರಾತ್ರಿ ಹೊತ್ತು ತಲೆಗೆ ಸ್ನಾನ ಮಾಡಬೇಡಿ 02. ಶುಕ್ರವಾರದ ದಿನ ಮೆಣಸಿನಕಾಯಿ ಉಪ್ಪು ಮೊಸರು ನಿಮ್ಮ ಕೈಯಿಂದ ಯಾರಿಗೂ ಕೊಡಬೇಡಿ 03.ಮಂಗಳವಾರ ಹಾಗೂ ಶುಕ್ರವಾರ ಬಲೆ ತೆಗೆಯುವುದು ಮತ್ತು ದೂಳು ಹೊಡೆಯುವುದು ಮಾಡಬಾರದು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

04. ಮಂಗಳವಾರ ದಿನ ಮನೆ ದೇವರಿಗೆ ವಿಶೇಷವಾಗಿ ಪೂಜೆ ಮಾಡಿ 05. ಮನೆಯಲ್ಲಿ ಒಡೆದ ಸಾಮಾನುಗಳನ್ನು ಇಟ್ಟುಕೊಳ್ಳಬೇಡಿ 06. ಯಾವಾಗಲೂ ಮನೆಯಲ್ಲಿ ಬಲೆ ಹಾಗೂ ಧೂಳು ಇಲ್ಲದ ರೀತಿ ಕ್ಲೀನ್ ಮಾಡಿ ಇಟ್ಟುಕೊಳ್ಳಿ 07. ನಡು ಮನೆಯಲ್ಲಿ ತಲೆಕೂದಲು ಜಿಡಿಕು ಬಿಡಿಸಬೇಡಿ 08. ಮನೆ ತೊಳೆಯುವಾಗ ಕಲ್ಲುಪ್ಪು ಹಾಕಿ ಮನೆ ತೊಳಿಯಿರಿ ಸ್ನೇಹಿತರೆ ಈ ಸತ್ಯಗಳು ನಿಮಗೆ ಇಷ್ಟವಾದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Leave a Comment