ಜೀರಿಗೆ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿ

0

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಜೀರಿಗೆ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ತಿಳಿಸುತ್ತೇವೆ ಎಲ್ಲರ ಅಡಿಗೆ ಮನೆಯಲ್ಲಿ ಜೀರಿಗೆ ಇದ್ದೇ ಇರುತ್ತದೆ ನಮ್ಮ ಪ್ರತಿನಿತ್ಯ ಜೀವನದಲ್ಲಿ ಅಡುಗೆಗೆ ಬಳಸುವ ಒಂದು ಮಸಾಲೆ ಪದಾರ್ಥ ಜೀರಿಗೆ ಈ ಜೀರಿಗೆ ಯಾವುದೆಲ್ಲ ಗುಣಗಳನ್ನು ಹೊಂದಿದೆ ಅಂತ ನಿಮಗೆ ಗೊತ್ತಾ ಖಂಡಿತಾ ಪ್ರತಿಯೊಬ್ಬರು ತಿಳಿದುಕೊಳ್ಳಲೇ ಬೇಕಾದ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ವಿಷಯ ಇದು ಹಾಗಾದರೆ ಆ ವಿಷಯಗಳ ಬಗ್ಗೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈಗ ಸಂಕ್ಷಿಪ್ತವಾಗಿ ಹೇಳುತ್ತೇವೆ ಬನ್ನಿ 01. ಜೋತು ಬಿದ್ದ ಹೊಟ್ಟೆಯನ್ನು ಅಧಿಕ ಶರೀರದ ತೂಕವನ್ನು ಮಂಜಿನಂತೆ ಕರಗಿಸುತ್ತದೆ ಈ ಅದ್ಭುತ ಜೀರಿಗೆ 02. ಗ್ಯಾಸ್ಟ್ರಿಕ್ ಆದಾಗ ಅಥವಾ ತಿಂದ ಆಹಾರ ಕರಗದೆ ಇರುವಾಗ ಜೀರಿಗೆ ನೀರನ್ನು ಸೇವಿಸಿದರೆ ಐದೇ ನಿಮಿಷದಲ್ಲಿ ಉಪಶಮವಾಗುತ್ತದೆ 03. ಹೊಟ್ಟೆ ನೋವು ತುಂಬಾ ಗ್ಯಾಸ್ಟ್ರಿಕ್ ಆದಾಗ ಹಾಗೆ ಹಸಿವಿಲ್ಲದಿದ್ದಾಗ ಎರಡು ಗ್ಲಾಸ್ ನೀರಿಗೆ ಒಂದು ಚಮಚ ಜೀರಿಗೆ ಹಾಕಿ ಒಂದು ಗ್ಲಾಸ್ ನೀರು ಬರುವವರೆಗೆ ಕುದಿಸಿ ಕುದಿಸಿದ

ಮೇಲೆ ಗ್ಲಾಸಿಗೆ ಹಾಕಿ ಆ ನೀರನ್ನು ಸೇವಿಸಿ ಆಗ ನಿಮಗೆ ಆಗಿರುವ ಹೊಟ್ಟೆ ನೋವು ಗ್ಯಾಸ್ಟ್ರಿಕ್ ಸಮಸ್ಯೆ ಕಡಿಮೆಯಾಗುತ್ತದೆ 04. ಜೀರಿಗೆ ನೀರನ್ನು ಕುಡಿಯುವುದರಿಂದ ಅಥವಾ ಜೀರಿಗೆಯನ್ನು ತಿನ್ನುವುದರಿಂದ ಮಲಬದ್ಧತೆಗೆ ಶಾಶ್ವತವಾಗಿ ಉಪಶಮ ಕೊಂಡುಕೊಳ್ಳಬಹುದು 05. ಸಕ್ಕರೆ ಕಾಯಿಲೆ ಅತಿಯಾಗಿ ಇರುವವರು ಜೀರಿಗೆಯನ್ನು ತಿನ್ನುವುದರಿಂದ ದೇಹದಲ್ಲಿ ಇನ್ಸುಲಿನ್ ಮಟ್ಟ ಹೆಚ್ಚುತ್ತದೆ ರಕ್ತದಲ್ಲಿನ ಸಕ್ಕರೆ ಮಟ್ಟವು ಸಂಪೂರ್ಣ ನಿಯಂತ್ರಣದಲ್ಲಿರುತ್ತದೆ

07. ಹೆಚ್ಚಾಗಿ ಟೆನ್ಶನ್ ಇರುವವರು ಜೀರಿಗೆ ನೀರನ್ನು ಪ್ರತಿನಿತ್ಯ ಕುಡಿಯುವುದರಿಂದ ದಿನವಿಡೀ ಒತ್ತಡದಿಂದ ಮುಕ್ತಿ ಸಿಗುತ್ತದೆ ನಿಮ್ಮ ಮೈಂಡ್ ರಿಲಾಕ್ಸ್ ಆಗುತ್ತದೆ 08. ಪ್ರತಿದಿನ ಒಂದು ಗ್ಲಾಸ್ ಜೀರಿಗೆ ನೀರನ್ನು ಕುಡಿಯುವುದರಿಂದ ಆತಂಕ ಮತ್ತು ಖಿನ್ನತೆ ಸಮಸ್ಯೆಗಳು ದೂರವಾಗುತ್ತವೆ

09. ಅಷ್ಟೇ ಅಲ್ಲದೆ ಜೀರಿಗೆ ನೀರನ್ನು ಸೇವಿಸುವುದರಿಂದ ಅಥವಾ ಜೀರಿಗೆಯನ್ನು ತಿನ್ನುವುದರಿಂದ ಕೆಂಪು ರಕ್ತ ಕಣಗಳ ಪ್ರಮಾಣ ಹೆಚ್ಚುತ್ತದೆ ರಕ್ತ ಹೀನತೆಯಿಂದ ಬಳಲುತ್ತಿರುವವರಿಗೆ ಈ ಜೀರಿಗೆ ನೀರು ಅಥವಾ ಜೀರಿಗೆ ಸೇವಿಸುವುದರಿಂದ ತುಂಬಾ ಒಳ್ಳೆಯದಾಗುತ್ತದೆ 10. ಜೀರಿಗೆ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.