ಕಾಲಭೈರವನ ಅಥಿ ಶಕ್ತಿಶಾಲಿ ಮಂತ್ರ

ನಮಸ್ಕಾರ ಸ್ನೇಹಿತರೇ ಮನುಷ್ಯನಿಗೆ ಕಷ್ಟಗಳು ಬರುವುದು ಸರ್ವೇಸಾಮಾನ್ಯ ಆದರೆ ಆ ಕಷ್ಟಗಳನ್ನು ಹೇಗೆ ಪರಿಹಾರ ಮಾಡಿಕೊಳ್ಳಬೇಕು. ಎನ್ನುವುದನ್ನು ತಿಳಿದುಕೊಂಡರೆ ನಮ್ಮ ಜೀವನದಲ್ಲಿ ತುಂಬಾನೇ ಒಳ್ಳೆಯದಾಗುತ್ತದೆ ಅಂತ ಹೇಳಬಹುದು ಇವತ್ತಿನ ಈ ಸಂಚಿಕೆಯಲ್ಲಿ ಶಿವನ ಅಂಶವಾದ ಕಾಲಭೈರವವನ ಶಕ್ತಿಶಾಲಿ ಮಂತ್ರದ ಬಗ್ಗೆ ಹೇಳುತ್ತೇವೆ ಈ ಮಂತ್ರವನ್ನು ಹೇಳುವುದರಿಂದ ನಿಮ್ಮ ಕಷ್ಟಗಳು ತೀರುತ್ತವೆ ನಿಮಗೆ ಆರೋಗ್ಯದ ಸಮಸ್ಯೆ ಇದ್ದರೆ ಅದು ಕೂಡ ಸರಿಯಾಗುತ್ತದೆ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಕೂಡ ಅದು ಪರಿಹಾರ ಆಗುತ್ತದೆ ಹಾಗಾಗಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ಸಂಚಿಕೆಯನ್ನು ಪೂರ್ತಿಯಾಗಿ ಓದಿ ಸ್ನೇಹಿತರೆ ಈ ಮಂತ್ರವನ್ನು ಹೇಳುವುದರಿಂದ ಯಾವ ರೀತಿಯಾ ಲಾಭ ಸಿಗುತ್ತದೆ ಅಂತ ನೋಡುವುದಾದರೆ ಈ ಚಿಕ್ಕ ಮಂತ್ರವನ್ನು ಹೇಳುವುದರಿಂದ ನಿಮಗೆ ಇರುವಂತಹ ಕಷ್ಟಗಳು ತೀರುತ್ತವೆ ವಿಶೇಷವಾಗಿ ನಿಮ್ಮ ಮನೆಯಲ್ಲಿ ಏನಾದರೂ ದುಷ್ಟ ಶಕ್ತಿಗಳು ಇದ್ದರೆ ಈ ಮಂತ್ರವನ್ನು ಹೇಳುವುದರಿಂದ ಅಂತಹ ದುಷ್ಟ ಶಕ್ತಿಗಳು ಮನೆಯಿಂದ ಹೊರಗೆ ಹೋಗುತ್ತವೆ ಅಲ್ಲದೆ ಇದು ಶಕ್ತಿಶಾಲಿ ಕಾಲಭೈರವನ ಮಂತ್ರ ಅಂತ ಹೇಳಬಹುದು ನಿಮ್ಮ ಮನೆಯಲ್ಲಿ ಯಾರಾದರೂ ಕೂಡ ಈ ಮಂತ್ರವನ್ನು ಬಿಜೆಪಿಸುವುದರಿಂದ

ನಿಮ್ಮ ಮನೆಯಲ್ಲಿ ಇರುವಂತಹ ನಕಾರಾತ್ಮಕ ಶಕ್ತಿ ದೂರ ಹೋಗುತ್ತದೆ ಯಾವುದೇ ಕಷ್ಟ ಇದ್ದರೂ ಪರಿಹಾರವಾಗುತ್ತದೆ ಈ ಮಂತ್ರವನ್ನು ಯಾವ ವಿಧದಲ್ಲಿ ಜಪಿಸಬೇಕು ಎನ್ನುವ ವಿಷಯಕ್ಕೆ ಬಂದರೆ ಯಾರ ಮನೆಯಲ್ಲಿ ಕಾಲಭೈರವನ ಫೋಟೋವನ್ನು ಇಡುವುದಿಲ್ಲ ಹಾಗಾಗಿ ಶಿವನ ಮೂರ್ತಿ ಅಥವಾ ಲಿಂಗವನ್ನು ಇಟ್ಟಿರುತ್ತೀರಾ ಇಂತಹ ಶಿವನ ಮೂರ್ತಿ ಅಥವಾ ಲಿಂಗದ ಮುಂದೆ ಈ ಮಂತ್ರವನ್ನು ಹೇಳಬೇಕು ನಾರ್ಮಲ್ ಆಗಿ ಪೂಜೆ ಎಲ್ಲವನ್ನು ಮಾಡಿಕೊಂಡು ದೀಪವನ್ನು ಹಚ್ಚಿ ಕರ್ಪೂರದ ಆರ್ತಿಯಲ್ಲ ಮಾಡಾದಮೇಲೆ ಕೊನೆಯಲ್ಲಿ ನೀವು ಈ ಮಂತ್ರ 21 ಬಾರಿ ಜಪಿಸಬೇಕು ಈ ಮಂತ್ರ ಹೀಗಿದೆ

ಓಂ ಹ್ರೀಂ ಕ್ರೀಮ್ ಹ್ರೀಂ ಶ್ರೀಮ್ ಕಪಾಲ ಭೈರವಾಯ ನಮಃ ಸ್ನೇಹಿತರೆ ಈ ಮಂತ್ರವನ್ನು ಕೇವಲ 21 ಬಾರಿ ಜಪಿಸಿದರೆ ನಿಮಗೆ ತುಂಬಾನೇ ಒಳ್ಳೆಯದಾಗುತ್ತದೆ ನಿಮಗೆ ಸಾಧ್ಯವಾದರೆ 108 ಬಾರಿ ಜಪಿಸಬಹುದು ಇದರಿಂದ ಇನ್ನಷ್ಟು ಒಳ್ಳೆಯದಾಗುತ್ತದೆ ಈ ಮಂತ್ರವನ್ನು ಹೇಳುವುದರಿಂದ ನಿಮ್ಮ ಜೀವನದಲ್ಲಿ ಇರುವ ಕಷ್ಟಗಳು ಆದಷ್ಟು ಕಡಿಮೆಯಾಗುತ್ತದೆ ಈ ಮಂತ್ರವನ್ನು ಹೇಳಿದ ನಂತರ ನಿಮ್ಮ ಇಚ್ಛೆಗಳು ಏನಿದೆ ಅದನ್ನು ಹೇಳಿಕೊಳ್ಳಬಹುದು ಇದರಿಂದ ನಿಮ್ಮ ಇಚ್ಛೆಗಳು ಆದಷ್ಟು ಈಡೇರುತ್ತವೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment