ಮಂಜುನಾಥ ಸ್ವಾಮಿಯನ್ನು ಒಲಿಸಿಕೊಳ್ಳಲು ಮಾಡಬೇಕಾದ ಸುಲಭ ಉಪಾಯವನ್ನು ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ನಿಮ್ಮ ಯಾವುದಾದರೂ ಕೋರಿಕೆ ಅಥವಾ ಕಾರ್ಯಗಳು ಇದ್ದರೆ ಅದನ್ನು ಹೇಗೆ ಈಡೇರಿಸಿಕೊಳ್ಳಬಹುದು ಹಾಗೆ ಸಾಕಷ್ಟು ಮಾಹಿತಿಯನ್ನು ಇವತ್ತಿನ ಸಂಚಿಕೆಯಲ್ಲಿ ತಿಳಿಸಿ ಕೊಡುತ್ತೇವೆ ಹಾಗಾಗಿ ಈ ಲೇಖನವನ್ನು ಆದಷ್ಟು ಪೂರ್ತಿಯಾಗಿ ಓದಿ ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತೇ ಇದೆ ನೀವೇನಾದರೂ ಹರಿಕೆ ಅಥವಾ ಬೇಡಿಕೆಯನ್ನು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೋದರೆ ಅದು ಈಡೇರುವ ಸಾಕಷ್ಟು ಸಂದರ್ಭಗಳು ಜಾಸ್ತಿ ಇರುತ್ತವೆ ಇಂಥ ಸಾಕಷ್ಟು ಜನ ಭಕ್ತರು ಇದ್ದಾರೆ ನೀವು ಮಂಜುನಾಥ ಸ್ವಾಮಿಗೆ ಭಕ್ತಿಯಿಂದ ಏನನ್ನು ಮಾಡಿರುತ್ತಿರೋ ಅದು ನಿಮಗೆ ತುಂಬಾ ಬೆನಿಫಿಟ್ ಆಗುತ್ತದೆ ನಿಮ್ಮ ಲೈಫ್ ನಲ್ಲಿ ಒಳ್ಳೆಯದು ಅನ್ನುವುದು ಹಾಗೆ ಆಗುತ್ತದೆ ಇವತ್ತಿನ

ಈ ಲೇಖನದಲ್ಲಿ ಸಣ್ಣ ಉಪಾಯವನ್ನು ಹೇಳುತ್ತೇವೆ, ಇದು ಸಾಕಷ್ಟು ಜನರಿಗೆ ಗೊತ್ತಿರುತ್ತದೆ ನೀವು ಏನು ಮಾಡಬೇಕಾಗಿಲ್ಲ ವಿಶೇಷವಾಗಿ ಸೋಮವಾರದ ದಿನ ಸೋಮವಾರದ ದಿನ ನಾನ್-ವೆಜ್ ತಿನ್ನುವವರು ನಾನ್-ವೆಜ್ ತಿನ್ನಬಾರದು ಇನ್ನೊಂದು ಏನೆಂದರೆ ಒಂದು ಹುಂಡಿಯನ್ನು ಇಟ್ಟುಕೊಂಡು ಅದರ ಮೇಲೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಅಂತ ಬರೆದಿಟ್ಟುಕೊಳ್ಳಿ ಆ ಹುಂಡಿಗೆ ನಿಮ್ಮ ಕೈಲಾದಷ್ಟು ಹಣವನ್ನು ಹಾಕುತ್ತಾ ಬನ್ನಿ ಇದನ್ನು ಸೋಮವಾರ ಸೋಮವಾರ ಹಾಕಬೇಕು ಆದರೆ ನಾನ್ ವೆಜ್ ಅನ್ನು ಸೋಮವಾರ ತಿನ್ನುವುದು ಬಿಡಬೇಕು

ಇದಾದ ಮೇಲೆ ಯಾವುದಾದರೂ ಧರ್ಮಸ್ಥಳಕ್ಕೆ ಹೋಗಬೇಕಾದರೆ ಆ ಹುಂಡಿಯಲ್ಲಿರುವ ಹಣವನ್ನು ತೆಗೆದು ನಿಮ್ಮ ಹೋಗುವ ಖರ್ಚಿಗೆ ಅಥವಾ ಬೇರೆ ಯಾವುದಕ್ಕಾದರೂ ಉಪಯೋಗಿಸಬೇಕು ಇದರಲ್ಲಿ ಸ್ವಲ್ಪ ಉಪಯೋಗಿಸಿಕೊಂಡು ಉಳಿದ ಹಣವನ್ನು ದೇವಸ್ಥಾನದ ಹುಂಡಿಗೆ ಹಾಕಬೇಕು ಇದರಿಂದ ನಿಮಗೆ ಸಾಕಷ್ಟು ಒಳ್ಳೆಯದಾಗುತ್ತದೆ

ಹಾಗೆ ನೀವು ಇದರಲ್ಲಿರುವ ಹಣವನ್ನು ಉಪಯೋಗಿಸಿಕೊಳ್ಳದೆ ಅಷ್ಟು ಹಣವನ್ನು ಬೇಕಾದರೂ ಹುಂಡಿಗೆ ಹಾಕಬೇಕು ಇದರಿಂದ ಸಾಕಷ್ಟು ಒಳ್ಳೆಯದಾಗುತ್ತದೆ ಹಾಗೆ ನೀವು ನಿಮ್ಮ ಇಚ್ಛೆಗಳನ್ನು ಕೇಳಿಕೊಳ್ಳಬಹುದು ನೀವು ಭಕ್ತಿಯಿಂದ ಕೇಳಿಕೊಂಡಿದ್ದೆ ಆದರೆ ಅದು ಈಡೇರುತ್ತದೆ ಹಾಗೆ ಕಷ್ಟಗಳು ಇದ್ದರೂ ಕೂಡ ನೀವು ಈ ಕಷ್ಟ ಪರಿಹಾರ ಮಾಡು ಅಂತ ಹೇಳಿಕೊಳ್ಳಬಹುದು ಆಗ ಆ ಕಷ್ಟಗಳು ಪರಿಹಾರವಾಗುತ್ತವೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment