ನಿಮ್ಮ ಹೆಸರು S ಅಕ್ಷರದಿಂದ ಶುರುವಾದರೆ ತಪ್ಪದೇ ಈ ಲೇಖನ ಓದಿ

ನಮಸ್ಕಾರ ಸ್ನೇಹಿತರೆ ನಿಮ್ಮ ಹೆಸರು ಎಸ್ ಅಕ್ಷರದಿಂದ ಪ್ರಾರಂಭವಾಗುತ್ತಿದೆಯೇ ಹಾಗಾದರೆ ನೋಡಿ ವ್ಯಕ್ತಿಯ ಜೀವನದಲ್ಲಿ ಆತನ ಹೆಸರು ಮಹತ್ವದ ಪಾತ್ರವನ್ನು ವಹಿಸುತ್ತದೆ ಅದರಲ್ಲಿಯೂ ಪ್ರಾರಂಭದ ಅಕ್ಷರಕ್ಕೆ ಹೆಚ್ಚಿನ ಮಹತ್ವವಿದೆ ಯಾಕೆ ಅಂದರೆ ಹೆಸರು ಬರೆಯಲು ಈ ಅಕ್ಷರವನ್ನು ಮೊದಲು ಬರೆಯಲಾಗುತ್ತದೆ ಕೆಲವು ಅಕ್ಷರಗಳು ಹೆಚ್ಚಿನ ಮಹತ್ವವನ್ನು ಹೊಂದಿವೆ A j, O ಮತ್ತು S ಎಸ್ ಅಕ್ಷರ ಅತಿ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ ಒಂದು ವೇಳೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ನಿಮ್ಮ ಹೆಸರು ಎಸ್ ಅಕ್ಷರದಿಂದ ಪ್ರಾರಂಭವಾಗುವುದೇ ಆದರೆ ಈ ಮುಂದಿನ ವಿಷಯಗಳನ್ನು ನಿಮಗಾಗಿ ಹೇಳುತ್ತೇವೆ ಬನ್ನಿ ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ಹೆಸರಿನ ಭವಿಷ್ಯ ಈ ರೀತಿಯಾಗಿದೆ ಎಸ್ ಅಕ್ಷರ ಅಂಕೆ 1ಕ್ಕೆ ಸಮನಾಗಿದ್ದು ಈ ಅಕ್ಷರದಿಂದ ಹೆಸರು ಪ್ರಾರಂಭವಾಗುವ ವ್ಯಕ್ತಿಗಳು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ ಅಷ್ಟೇ ಅಲ್ಲದೆ ಜೀವನದಲ್ಲಿ ಹೆಚ್ಚಿನ ಸಾಧನೆಯನ್ನು ಸಾಧಿಸುತ್ತಾರೆ ಇವರು ಬಹಳ ನಿಷ್ಠಾವಂತರು ಎಂದು ಹೇಳುತ್ತದೆ ಸಂಖ್ಯಾಶಾಸ್ತ್ರ ಇವರು

ಹೆಚ್ಚು ರಸಿಕರಲ್ಲ ಮಾತು ಕಡಿಮೆ ಕೆಲಸ ಜಾಸ್ತಿ ಇವರದು ಇವರು ತಮ್ಮ ಪ್ರೀತಿಯನ್ನು ಹೇಳದೆ ದುಬಾರಿ ಉಡುಗೊರೆಗಳ ಮೂಲಕ ಹಾಗೂ ತಮ್ಮ ಕಾರ್ಯಗಳ ಮೂಲಕ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ ಇವರ ವ್ಯಕ್ತಿತ್ವ ಎಲ್ಲರೂ ಇಷ್ಟಪಡುವಂತೆ ಇರುತ್ತದೆ ಇವರಲ್ಲಿ ಪ್ರೇಮ ಸಹಾನುಭೂತಿ ತಮ್ಮತನದ ಭಾವನೆ ಮತ್ತು ಆತ್ಮೀಯತೆ ತುಂಬಿ ತುಳುಕುತ್ತಾ ಇರುತ್ತದೆ ಯಾವುದೇ ವ್ಯಕ್ತಿ ತೊಂದರೆಯಲ್ಲಿ ಇರುವುದು ಕಂಡುಬಂದರೆ

ಸಾಕು ಇವರು ಸಹಾಯ ಮಾಡುವುದಕ್ಕೆ ಮುಂದೆ ಬರುತ್ತಾರೆ ಪ್ರಾಮಾಣಿಕತೆ ಇವರ ರಕ್ತದಲ್ಲಿದ್ದು ಇವರನ್ನು ನಾವು ಸದಾ ನಂಬಬಹುದಾಗಿದೆ ಆದರೆ ಸಿಟ್ಟಿನ ಅಥವಾ ರೋಷ ಉಕ್ಕಿಸುವ ಸಂದರ್ಭದಲ್ಲಿ ಮಾತ್ರ ಇವರು ಹಿಂದು ಮುಂದು ನೋಡದೆ ನುಗ್ಗುವ ಪ್ರವೃತ್ತಿ ಉಳ್ಳವರು ಆಗಿರುತ್ತಾರೆ ಈ ಕಾರಣದಿಂದಾಗಿ ಕೆಲವರಿಗೆ ಇವರನ್ನು ಅರ್ಥಮಾಡಿಕೊಳ್ಳುವುದು ದೊಡ್ಡ ಸವಾಲ್ ಆಗಿರುತ್ತದೆ ಸಾಮಾನ್ಯವಾಗಿ ಇವರು ತಮ್ಮ ಆಂತರಿಕ ಭಾವನೆಗಳನ್ನು ಸುಲಭವಾಗಿ ವ್ಯಕ್ತಪಡಿಸುವುದಿಲ್ಲ ಇದೇ

ಕಾರಣಕ್ಕೆ ಇವರನ್ನು ಅರ್ಥ ಮಾಡಿಕೊಳ್ಳುವುದು ಸುಲಭವಲ್ಲ ಪರಿಣಾಮವಾಗಿ ಇತರರು ಇವರಲ್ಲಿರುವ ಅರ್ಹತೆಯನ್ನು ಗಮನಿಸಲು ವಿಫಲರಾಗಿ ಇವರಿಗೆ ನ್ಯಾಯವಾಗಿ ಸಿಗಬೇಕಾಗಿದ್ದ ಗೌರವ ಸೌಲತ್ತುಗಳನ್ನು ಇತರರಿಗೆ ನೀಡಿದಾಗ ಇವರು ಸ್ವಾಭಾವಿಕವಾಗಿ ಖಿನ್ನತೆಗೆ ಒಳಗಾಗುತ್ತಾರೆ ಇವರು ಬಾಹ್ಯ ಸೌಂದರ್ಯವನ್ನು ಹೊಂದಿದ್ದು ಅದಕ್ಕಿಂತಲೂ ಹೆಚ್ಚಾಗಿ ಇವರನ್ನು ಆಂತರಿಕ ಸೌಂದರ್ಯ ಹೆಚ್ಚಾಗಿ ಸೆಳೆಯುತ್ತದೆ

ಇವರು ತಮ್ಮ ಸುತ್ತಮುತ್ತ ಇರುವ ಸಂತೋಷದ ಹಾಗೂ ದುಃಖದ ಸಮಯದಲ್ಲಿ ಇತರರಿಗಿಂತ ಹೆಚ್ಚು ಭಾಗಿಯಾಗಿ ಆತ್ಮತೃಪ್ತಿಯನ್ನು ಪಡೆಯುತ್ತಾರೆ ಇದೇ ಕಾರಣಕ್ಕೆ ಇವರನ್ನು ಸುತ್ತಮುತ್ತಲು ಹೆಚ್ಚಿನ ಜನ ಗೌರವಿಸುತ್ತಾರೆ ಹಾಗೂ ಇಷ್ಟಪಡುತ್ತಾರೆ ಸಾಮಾನ್ಯವಾಗಿ ಈ ವ್ಯಕ್ತಿಗಳು ಹಣಕಾಸಿನ ವಿಷಯಗಳು ಹೆಚ್ಚಿನ ಮಹತ್ವ ನೀಡುವ ಕಾರಣ ಇವರು ಯಶಸ್ವಿ ಉದ್ಯಮಿಯಾಗಿರುತ್ತಾರೆ ಸಿನಿಮಾ ನಟ ಆಗಿರುತ್ತಾರೆ ಹಣಕಾಸಿನ ವಿಷಯದಲ್ಲಿ ಸದೃಢ ಆಗಿರುವುದು ಇವರಿಗೆ ಪ್ರಮುಖ ವಿಷಯವಾಗಿರುತ್ತದೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment