ಪ್ರತಿ ನಿತ್ಯ ಬೆಳಿಗ್ಗೆ ಎದ್ದು ತಕ್ಷಣ ಈ ಒಂದು ಶ್ಲೋಕ ಪಠಿಸಿದರೆ ಅದೃಷ್ಟ.. ಕೈ ಹಾಕಿದ ಕೆಲಸದಲ್ಲಿ ಜಯ ಸಿಗುತ್ತದೆ

ಸ್ನೇಹಿತರೆ ನಮಸ್ಕಾರ ಪ್ರತಿನಿತ್ಯ ಬೆಳಿಗ್ಗೆ ಎದ್ದ ತಕ್ಷಣ ಈ ವಿಶೇಷ ಮಂತ್ರವನ್ನು ಪಠಿಸಿದ್ದೆ ಆದರೆ ಆ ದಿನ ನೀವು ಮಾಡುವಂತಹ ಕೆಲಸ ಕಾರ್ಯದಲ್ಲಿ ಅದೃಷ್ಟ ಅನ್ನೋದು ಪ್ರಾಪ್ತಿಯಾಗುತ್ತದೆ ಯಾರಿಗೆ ಜೀವನದಲ್ಲಿ ವಿಪರೀತವಾದ ನಷ್ಟಗಳು ಹೆಚ್ಚಾಗಿರುತ್ತದೆ ಕೈಹಾಕಿದ ಕೆಲಸದಲ್ಲಿ ವಿಪರೀತ ನಷ್ಟ ಕಾಣುತ್ತಿರುತೀರಿ ಅಂಥವರು ಈ ಶ್ಲೋಕವನ್ನು ಬೆಳಿಗ್ಗೆ ಎದ್ದು ಪ್ರತಿನಿತ್ಯ ಪಟಿಸುತ್ತ ಬಂದರೆ ಜೀವನದಲ್ಲಿ ವಿಶೇಷವಾದ ಏಳಿಗೆಯನ್ನು ಕಾಣಬಹುದು ಅತ್ಯದ್ಭುತವಾದ ಶ್ಲೋಕ ಯಾವುದು ಯಾವ ರೀತಿಯಾಗಿ ಈ ಶ್ಲೋಕವನ್ನು ಪಠಿಸಿದರೆ ವಿಶೇಷವಾಗಿ ಅದೃಷ್ಟ ದೇವತೆಗಳ ಅನುಗ್ರಹ ಪ್ರಾಪ್ತಿಯಾಗುತ್ತದೆ ಅಂತ ಇವತ್ತಿನ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇವೆ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಸ್ನೇಹಿತರೆ ಎಷ್ಟೋ ಜನರಿಗೆ ಜೀವನದಲ್ಲಿ ಅದೃಷ್ಟ ಅನ್ನುವುದೇ ಇರುವುದಿಲ್ಲ ಯಾವ ಕೆಲಸವನ್ನು ಮಾಡಿದರೂ ಕೂಡ ನಷ್ಟಗಳು ಹೆಚ್ಚಾಗುತ್ತಾ ಇರುತ್ತದೆ ಇಡೀ ದಿನ ಮನಸ್ಸಿಗೆ ನೆಮ್ಮದಿ ಅನ್ನುವುದು ಇರುವುದಿಲ್ಲ ಮನೆಯಿಂದ ಹೊರಗಡೆ ಬಂದ ತಕ್ಷಣ ಎಲ್ಲಾ ರಂಗದಲ್ಲೂ ಕೂಡ ವಿಶೇಷವಾದ ಏಳಿಗೆಯನ್ನು ಕಾಣಬೇಕು ಎಂದು ಪ್ರತಿಯೊಬ್ಬರೂ ಕೂಡ ಬಯಸುತ್ತಾರೆ ಆದರೆ ನೀವು ಅಂದುಕೊಂಡಂತೆ ನಿಮ್ಮ ಜೀವನ ಇರುವುದಿಲ್ಲ ಆ ದಿನ ಅನ್ನುವುದು ಇರುವುದಿಲ್ಲ ಆದ್ದರಿಂದ ಈ ವಿಶೇಷವಾದ ಶ್ಲೋಕವನ್ನು ಈ ವಿಧಾನದಲ್ಲಿ ನೀವು ಪಟಿಸಿದ್ದೆ ಆದಲ್ಲಿ ಅತ್ಯದ್ಭುತವಾಗಿ ಭೂದೇವಿಯ ಅನುಗ್ರಹ ಅನ್ನುವುದು ಪ್ರಾಪ್ತಿಯಾಗುತ್ತದೆ

ಜೊತೆಗೆ ಅದೃಷ್ಟ ದೇವತೆಗಳ ಅನುಗ್ರಹ ಅನ್ನುವುದು ನಮ್ಮ ಜೀವನಕ್ಕೆ ಪ್ರಾಪ್ತಿ ಆಗುತ್ತದೆ ಏನು ಮಾಡಬೇಕು ಅಂದರೆ ಪ್ರತಿನಿತ್ಯ ಬೆಳಿಗ್ಗೆ ಎದ್ದ ತಕ್ಷಣ ಮೊದಲು ಭೂಮಿತಾಯಿಗೆ ನಮಸ್ಕಾರವನ್ನು ಮಾಡಬೇಕು ನಿಮ್ಮ ಎರಡು ಕೈಗಳನ್ನು ಭೂಮಿತಾಯಿಗೆ ಸ್ಪರ್ಷವನ್ನು ಮಾಡಿ ಕಣ್ಣಿಗೆ ಒತ್ತಿಕೊಂಡು ನಮಸ್ಕಾರ ಮಾಡಬೇಕು ನಂತರ ಈ ವಿಶೇಷವಾದ ಭೂದೇವಿಯ ಶ್ಲೋಕವನ್ನು ಹೇಳಿಕೊಂಡು ದಿನವನ್ನು ಆರಂಭಿಸಬೇಕು ಆಗ ಮಾತ್ರ ಅದೃಷ್ಟ ಅನ್ನೋದು ಪ್ರಾಪ್ತಿಯಾಗುತ್ತದೆ ಅದರಲ್ಲೂ ಈ ಶ್ಲೋಕವನ್ನು ಒಂದು ಪುಸ್ತಕದಲ್ಲಿ ಬರೆದು ಇಟ್ಟುಕೊಳ್ಳಿ ಈ ಶ್ಲೋಕ ಹೀಗಿದೆ ಸಮುದ್ರ ವಸನೇ ದೇವಿ ಪರ್ವತ ಸ್ತನಮಂಡಲೆ ವಿಷ್ಣುಪತ್ನಿ ನಮಸ್ತುಭ್ಯಂ ಪಾದಸ್ಪರ್ಶಂ ಕ್ಷಮಸ್ವಮೆ ಈ ಶ್ಲೋಕವನ್ನು ಹೇಳಿಕೊಂಡು ಮೊದಲು ಭೂಮಿತಾಯಿಗೆ

ನಿಮ್ಮ ಎರಡು ಕೈಗಳನ್ನು ಸ್ಪರ್ಶ ಮಾಡಬೇಕು ನಂತರ ಭೂಮಿಯ ಮೇಲೆ ನಿಂತು ದಿನವನ್ನು ಆರಂಭಿಸಬೇಕು ಭೂದೇವಿಯ ಅನುಗ್ರ ನಿಮಗೆ ಪ್ರಾಪ್ತಿಯಾಗಿದೆ ಅನ್ನುವುದಾದರೆ ಅದೃಷ್ಟ ದೇವತೆಗಳ ಅನುಗ್ರಹ ಕೂಡ ನಿಮಗೆ ಪ್ರಾಪ್ತಿಯಾಗುತ್ತದೆ ನೀವು ಕೈಹಾಕಿದ ಕೆಲಸಗಳಲ್ಲಿ ವಿಶೇಷವಾಗಿ ಜಯವನ್ನು ಸಾಧಿಸಬಹುದು ನಿಮ್ಮ ಜೀವನದಲ್ಲಿ ಇರುವಂತಹ ಕಷ್ಟಗಳು ಕಳೆಯಬೇಕು ಮತ್ತು ಈ ಕೆಲಸಗಳು ಆಗಬೇಕು ಅಂತ ಸಂಕಲ್ಪವನ್ನು ಮಾಡಿಕೊಂಡು ಮೊದಲು ಭೂಮಿತಾಯಿಗೆ ನಮಸ್ಕಾರವನ್ನು ಮಾಡಿ ದಿನವನ್ನು ಆರಂಭಿಸಿ ನೋಡಿ ಮನದಲ್ಲಿ ವಿಶೇಷವಾದ ಬದಲಾವಣೆ ಉಂಟಾಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment