ನಾವು ಸದಾ ಆರೋಗ್ಯವಾಗಿರಲು ಏನು ಮಾಡಬೇಕು

ನಮಸ್ಕಾರ ಸ್ನೇಹಿತರೇ ಇವತ್ತಿನ ಈ ಸಂಚಿಕೆಯಲ್ಲಿ ನಾವು ಸದಾ ಆರೋಗ್ಯವಾಗಿರಲು ಏನು ಮಾಡಬೇಕು ಎನ್ನುವುದನ್ನು ಇವತ್ತಿನ ಈ ಸಂಚಿಕೆಯಲ್ಲಿ ತಿಳಿಸುತ್ತೇವೆ ನಾವು ಸದಾ ಆರೋಗ್ಯವಾಗಿರಲು 15 ಮನೆ ಮದ್ದುಗಳು ಇವೆ ಅವು ಯಾವುವು ಎಂದು ನೋಡೋಣ ಬನ್ನಿ 01. ಬೆಳಿಗ್ಗೆ ಎದ್ದ ನಂತರ ಬರಿ ಹೊಟ್ಟೆಯಲ್ಲಿ ಒಂದು ಗ್ಲಾಸ್ ಬಿಸಿನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ ಆ ರೀತಿ ಕುಡಿಯುವುದರಿಂದ ಶರೀರದಲ್ಲಿರುವ ವಿಷ ಪದಾರ್ಥಗಳನ್ನು ಹೊರಗೆ ಹಾಕಲು ಸಹಾಯ ಆಗುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

02. ರಾತ್ರಿ ವೇಳೆ ಕರಿದ ಮತ್ತು ಖಾರ ಮಸಾಲೆಯುಕ್ತ ಕೊಬ್ಬು ಇರುವ ಆಹಾರವನ್ನು ಸೇವಿಸಬಾರದು.03. ಪ್ರೋಟೀನ್ ಗಳ ಸೇವನೆ ಆಹಾರದಲ್ಲಿ ತುಂಬಾ ಮುಖ್ಯ ಖಂಡಿತ ವೋಟಿಂಗ್ ರಹಿತ ಆಹಾರಗಳನ್ನು ಪ್ರತಿದಿನ ಸೇವನೆ ಮಾಡಬೇಕು 04. ಪ್ರತಿದಿನ ಆಹಾರ ಸೇವಿಸುವಾಗ ಸಮಾಧಾನವಾಗಿ ಆಹಾರವನ್ನು ಸೇವಿಸುವುದನ್ನು ಅಭ್ಯಾಸ ಮಾಡಿಕೊಳ್ಳಿ 05. ಹುಳಿ ಪದಾರ್ಥಗಳನ್ನು ಹೆಚ್ಚಾಗಿ ಸೇವನೆ ಮಾಡಬಾರದು ಅದು ಆರೋಗ್ಯಕ್ಕೆ ಒಳ್ಳೆಯದಲ್ಲ

06. ಪ್ರತಿ ದಿನ ಆಹಾರದಲ್ಲಿ ಹಣ್ಣುಗಳ ಸೇವನೆ ಜೊತೆಗೆ ಹಸಿರು ತರಕಾರಿ ಸೇವನೆ ಮಾಡಬೇಕು 07. ಮಲಗುವ ಕೋಣೆಯೊಳಗೆ ಗಾಳಿ ಬೆಳಕು ಬರುವಂತಿರಬೇಕು 08. ಅತಿಯಾದ ಕೆಲಸ ಮಾಡಿ ಆಯಾಸ ಮಾಡಿಕೊಳ್ಳಬಾರದು 09. ಪ್ರತಿ ದಿನ ಏಳರಿಂದ ಎಂಟು ಗಂಟೆಗಳ ಕಾಲ ನಿದ್ದೆ ಮಾಡಲೇಬೇಕು ಅದು ಆರೋಗ್ಯಕ್ಕೆ ತುಂಬಾ ಮುಖ್ಯ 10. ಆಹಾರವನ್ನು ಚೆನ್ನಾಗಿ ಅಗೆದು ತಿನ್ನುವುದು ಒಳ್ಳೆಯದು 11. ವೈದ್ಯರ ಸಲಹೆ ಇಲ್ಲದೆ ಯಾವುದೇ ಮಾತ್ರೆಗಳನ್ನು ಸೇವಿಸಬಾರದು

12. ಸರಿಯಾದ ಸಮಯಕ್ಕೆ ಊಟ ಮಾಡುವುದು ಸಹ ಅಭ್ಯಾಸ ಮಾಡಿಕೊಳ್ಳುವುದು ಜೀವನದಲ್ಲಿ ತುಂಬಾ ಮುಖ್ಯ 13. ಪ್ರತಿ ದಿನ ರಾತ್ರಿ ನಿದ್ರೆ ಮಾಡುವ ಮುನ್ನ ಹಲ್ಲುಜ್ಜುವುದನ್ನು ಅಭ್ಯಾಸ ಮಾಡಿಕೊಳ್ಳಿ 14. ಆದಷ್ಟು ಮನೆಯಲ್ಲಿ ಮಾಡಿದ ಆಹಾರವನ್ನು ಸೇವಿಸಿ ಹೊರಗಡೆ ಊಟ ಅಥವಾ ಹೊರಗಡೆ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ 15. ಹೆಚ್ಚು ಉಪ್ಪಿನಕಾಯಿ ಸೇವನೆ ಮಾಡುತ್ತಿದ್ದರೆ ಅದನ್ನು ಈಗಲೇ ಕಡಿಮೆ ಮಾಡಿ ಸಾಧ್ಯವಾದರೆ ಪೂರ್ತಿ ಬಿಡುವುದು ಇನ್ನೂ ಉತ್ತಮ ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment