ವಿಶೇಷ ಸೋಮವಾರದಿಂದ ಈ 4 ರಾಶಿಯವರಿಗೆ 512 ವರ್ಷಗಳ ನಂತರ ಸಂತೋಷದ ಸುದ್ದಿ! ರಾಜರಂತೆ ನಿಮ್ಮ ಜೀವನ!

ನಮಸ್ಕಾರ ಸ್ನೇಹಿತರೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಬಗ್ಗೆ ಎಲ್ಲರಿಗೂ ತಿಳಿದಿದೆ ಇವರ ಪವಾಡಗಳ ಬಗ್ಗೆಯೂ ಕೂಡ ಎಲ್ಲರಿಗೂ ಅರಿವಿದೆ ಯಾರು ದೇವರಲ್ಲಿ ನಂಬಿಕೆಯನ್ನು ಇಡುತ್ತಾರೋ ಅಂತವರಿಗೆ ಎಂತಹ ಸಂದರ್ಭದಲ್ಲೂ ಕೂಡ ದೇವರು ಸಹಾಯ ಮಾಡುತ್ತಾರೆ ಎಲ್ಲಾ ರೀತಿಯ ಕಷ್ಟಗಳನ್ನು ಕೂಡ ಪರಿಹಾರ ನೀಡುತ್ತಾರೆ ಪ್ರಪಂಚದಲ್ಲಿ ಇರುವ ಪ್ರತಿಯೊಬ್ಬರೂ

ಕೂಡ ಉತ್ತಮ ಸಾಧನೆಯನ್ನು ಮಾಡಬೇಕು ತಾನು ತನ್ನವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಲ್ಲರಿಗಿಂತ ಉತ್ತಮವಾದ ಲಾಭವನ್ನು ಎಲ್ಲಾ ಕೆಲಸದಲ್ಲಿ ಪಡೆದುಕೊಳ್ಳಬೇಕು ಎನ್ನುವ ಆಸೆಯನ್ನು ಇಲ್ಲಿಯವರೆಗೂ ಅನುಭವಿಸಿದ ಎಲ್ಲಾ ರೀತಿಯ ಕಷ್ಟಗಳಿಂದ ಪೂರ್ಣವಾಗಿ ಬಗೆಹರಿಯಬೇಕು ಎಂಬುವ ಮನದಾಸೆ ಪ್ರತಿಯೊಬ್ಬ ಮನುಷ್ಯನಿಗೂ ಇದ್ದೇ ಇರುತ್ತದೆ ಆದುದರಿಂದ ಇಂದು ವಿಶೇಷವಾದ ಸೋಮವಾರ ಇಂದಿನಿಂದ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ 4 ರಾಶಿಯವರಿಗೆ ಮಂಜುನಾಥ ಸ್ವಾಮಿಯ ಸಂಪೂರ್ಣ ಕೃಪಾಕಟಾಕ್ಷ 512 ವರ್ಷಗಳ ನಂತರ ಸಿಕ್ಕಿರುವುದರಿಂದ ರಾಜರಂತೆ ಇವರ ಜೀವನವನ್ನು ನಡೆಸುತ್ತಾರೆ ಸಂತೋಷದ ಸುದ್ದಿಯನ್ನು ಕೇಳಲಿದ್ದಾರೆ ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುದು ಹಾಗೆ ಅವುಗಳಿಗೆ ಯಾವೆಲ್ಲ ಲಾಭ ಸಿಗಲಿದೆ ಅಂತ ಈ ಲೇಖನದಲ್ಲಿ ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಇಂದಿನ ವಿಶೇಷವಾದ ಸೋಮವಾರದಿಂದ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಈ ನಾಲ್ಕು ರಾಶಿಯಲ್ಲಿ ಜನಿಸಿದ ಅಂತಹ ವ್ಯಕ್ತಿಗಳು ಪಡೆಯುತ್ತಿರುವುದರಿಂದ

ಈ ರಾಶಿಯವರ ಜೀವನ ಶೈಲಿಯೇ ಬದಲಾಗುತ್ತದೆ ಈ ರಾಶಿಯವರ ಜೀವನದಲ್ಲಿ ಅನೇಕ ಬದಲಾವಣೆಗಳು ಆಗುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಇವರು ಮಾಡುವ ವ್ಯಾಪಾರ-ಉದ್ಯೋಗಗಳಲ್ಲಿ ಉತ್ತಮವಾದ ಲಾಭಗಳನ್ನು ಪಡೆದುಕೊಳ್ಳುತ್ತಾರೆ ಹಾಗೆ ತಮ್ಮ ಕುಟುಂಬದವರ ಏಳಿಗೆಗಾಗಿ ಹಗಲು ರಾತ್ರಿ ಎನ್ನದೆ ದುಡಿದು ಸಂಪಾದನೆ ಮಾಡುತ್ತಾರೆ ಈ ರಾಶಿಯಲ್ಲಿ ಜನಿಸಿದ ವಿದ್ಯಾರ್ಥಿಗಳಿಗೆ ತುಂಬಾನೇ ಉತ್ತಮವಾದ ದಿನಗಳು ಆರಂಭವಾಗುತ್ತದೆ ಪ್ರತಿದಿನ ವಿದ್ಯಾರ್ಥಿಗಳು ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಬೇಕು ಇದರಿಂದಾಗಿ ಉತ್ತಮ ಪ್ರಗತಿಯನ್ನು ಕಾಣುತ್ತಾರೆ ಹಾಗೂ ಉತ್ತಮ ವಿದ್ಯಾರ್ಥಿ ಹಾಗೂ ಉತ್ತಮ ವಿದ್ಯಾರ್ಥಿನಿ ಎಂಬ ಹೆಸರನ್ನು ಪಡೆಯುತ್ತಾರೆ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು

ಈ ರಾಶಿಯವರು ಪಡೆಯುವುದರಿಂದ ಮುಂಬರುವ ದಿನಗಳಲ್ಲಿ ಯಾವುದೇ ಕೆಲಸವನ್ನು ಪ್ರಾರಂಭಿಸಿದರು ಕೂಡ ಆ ಕೆಲಸದಲ್ಲಿ ಉತ್ತಮ ಧನಲಾಭ ಆಗುವುದರ ಜೊತೆಗೆ ಒಳ್ಳೆಯ ಘನತೆ ಗೌರವವನ್ನು ಪಡೆದುಕೊಳ್ಳುತ್ತಾರೆ ಸರ್ಕಾರಿ ನೌಕರಿ ಪ್ರಯತ್ನ ಮಾಡುತ್ತಿರುವವರಿಗೆ ಇಂದಿನಿಂದ ಸರ್ಕಾರಿ ಉದ್ಯೋಗ ದೊರೆಯುತ್ತದೆ ನೌಕರಿಯಲ್ಲಿ ಇರುವವರು ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ದೊರೆಯುತ್ತದೆ

ಇಷ್ಟೆಲ್ಲ ಲಾಭವನ್ನು ಇಂದಿನಿಂದ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಪಡೆಯುತ್ತಿರುವ ರಾಶಿಗಳು ಯಾವುದು ಎಂದರೆ ಮೊದಲನೆಯದಾಗಿ ಮಿಥುನ ರಾಶಿ ಎರಡನೆಯದಾಗಿ ಕಟಕ ರಾಶಿ ಮೂರನೆಯದಾಗಿ ವೃಶ್ಚಿಕರಾಶಿ ನಾಲ್ಕನೆಯ ಸಿಂಹ ರಾಶಿ ಈ ರಾಶಿಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಈಗಲೇ ಭಕ್ತಿಯಿಂದ ಓಂ ಮಂಜುನಾಥ ಸ್ವಾಮಿಯೇ ನಮಃ ಅಂತ ಕಾಮೆಂಟ್ ಮಾಡಿ ಮತ್ತು ಒಂದು ಲೈಕ್ ಕೊಡಿ ಹಾಗೂ ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment