ಯಾವುದೇ ಒಳ್ಳೆ ಕೆಲಸಕ್ಕೆ ಹೋಗುವ ಮುನ್ನ ಮಾಡಬೇಕಾದ ಕೆಲಸ ಏನು ಎಂದು ತಿಳಿಯಿರಿ

0

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಕೆಲವು ಉಪಾಯಗಳ ಬಗ್ಗೆ ಹೇಳುತ್ತೇವೆ ಈ ಉಪಾಯವನ್ನು ಯಾವುದಾದರೂ ಕೆಲಸಕ್ಕೆ ಹೋಗುವಾಗ ಅಂದರೆ ಯಾವುದಾದರೂ ಒಂದು ಒಳ್ಳೆಯ ಕೆಲಸಕ್ಕೆ ಹೋಗಬೇಕಾದರೆ ಇದನ್ನು ನೀವು ಮಾಡಿದರೆ ನಿಮಗೆ ಸಾಕಷ್ಟು ಒಳ್ಳೆಯದಾಗುತ್ತದೆ ಹಾಗೆ ಆ ಕೆಲಸ ಯಶಸ್ವಿಯಾಗುತ್ತದೆ ಹಾಗಾಗಿ ಆದಷ್ಟು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ಸಂಚಿಕೆಯನ್ನು ಪೂರ್ತಿಯಾಗಿ ಓದಿ ಸ್ನೇಹಿತರೆ ಇದರಲ್ಲಿ ಮೊದಲನೆಯದಾಗಿ ನೀವು ಏನು ಮಾಡಬೇಕು ಅಂದರೆ ನೀವು ನಾರ್ಮಲ್ ಆಗಿ ಯಾವುದಾದರೂ ಒಂದು ಕೆಲಸಕ್ಕೆ ಹೋಗುತ್ತಿದ್ದೀರಾ ಅಂದಾಗ ನೀವು ಸ್ವಲ್ಪ ಬೆಲ್ಲವನ್ನು ತೆಗೆದುಕೊಂಡು ಅದನ್ನು ಬಾಯಿಗೆ ಹಾಕಿ ನಂತರ ನೀರನ್ನು ಕುಡಿಯಬೇಕು ನೀವು ಹೀಗೆ ಮಾಡುವುದರಿಂದ ನೀವು ಯಾವುದಾದರೂ ಒಂದು ಕೆಲಸಕ್ಕೆ ಹೋಗ ಹೋಗುವಾಗ ಅದರಿಂದ ಏನು ಎಕ್ಸ್ಪೆಕ್ಟ್ ಮಾಡಿರುತ್ತೀರೋ

ಅದೇ ಫಲಿತಾಂಶ ಸಿಗುತ್ತದೆ ಹಾಗೆ ಎರಡನೆಯದಾಗಿ ನೀವು ಮನೆಯಿಂದ ಹೊರಗಡೆ ಹೋಗಬೇಕಾದರೆ ನಿಮ್ಮ ಪರ್ಸಿನಲ್ಲಿ ಐದು ಲವಂಗವನ್ನು ಇಟ್ಟುಕೊಳ್ಳಿ ಇದರಿಂದ ನಿಮ್ಮ ಯಾವುದಾದರೂ ಒಂದು ಕೆಲಸ ಆಗಲಿ ಅದು ನಿಂತು ನಿಂತು ಹೋಗುತ್ತಿದೆ ಅಂದರೆ ಇದು ಮತ್ತೆ ಶುರುವಾಗಿ ಒಳ್ಳೆಯ ಫಲಿತಾಂಶ ನಿಮ್ಮದಾಗುತ್ತದೆ ಹಾಗೆ ಮೂರನೆಯದಾಗಿ ನೀವು ಯಾವುದೇ ಒಂದು ಕೆಲಸಕ್ಕೆ ಕೈ ಹಾಕಿದರೂ ಕೂಡ ಆ ಕೆಲಸ ನಿಂತು ಹೋಗುತ್ತದೆ

ಯಾವುದಾದರೂ ಅಡಚಣೆ ಬರುತ್ತದೆ ಅಂದಾಗ ನಿಮ್ಮ ಕೈಯನ್ನು ಶುದ್ಧ ಹಾಲಿನಿಂದ ತೊಳೆದುಕೊಳ್ಳಬೇಕು ಇದರಿಂದ ನಿಮ್ಮ ಕೆಲಸ ಸುಲಭವಾಗಿ ಆಗುತ್ತದೆ ಅಂತ ಹೇಳಬಹುದು ನಾಲ್ಕನೆಯ ವಿಷಯ ಏನಿದೆ ಅಂದರೆ ಕರಿಮೆಣಸನ್ನು ಎರಡು ಕಾಳು ತೆಗೆದುಕೊಂಡು ನೆಲದ ಮೇಲೆ ಹಾಕಿ ಇದನ್ನು ತುಳಿದುಕೊಂಡು ಹೋಗಬೇಕು ಯಾವುದಾದರೂ ಕಾರ್ಯಕ್ಕೆ ಹೋಗಬೇಕಾದರೆ ಅದನ್ನು ತಿಳಿದುಕೊಂಡು ಹೋಗಿ

ಆಗ ನೀವು ಯಾವುದೇ ಕಾರ್ಯಕ್ಕೆ ಹೋಗಿದ್ದರು ನೀವು ಅಂದುಕೊಂಡ ಕಾರ್ಯ ಆಗುತ್ತದೆ ಹಾಗೆ ಕೊನೆಯದಾಗಿ ನೀವು ಯಾವುದಾದರೂ ಒಂದು ಶುಭ ಕಾರ್ಯಕ್ಕೆ ಹೋಗಬೇಕು ಅಂದರೆ ಮೊಸರು ಹಾಗೂ ಸಕ್ಕರೆಯನ್ನು ಬಾಯಿಗೆ ಹಾಕಿಕೊಂಡು ಹೋಗಬೇಕು

ನಂತರ ನಿಮ್ಮ ಮನೆಯ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋದರೆ ಯಾವುದಾದರೂ ಕೆಲಸ ಇರಲಿ ಅದು 90% ಆಗೇ ಆಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.