ನಿಮ್ಮ ಕೆಟ್ಟ ಕಾಲ ನಡೆಯುತ್ತಿದ್ದರೆ ಮನೆಯಲ್ಲಿರುವ ಈ 1 ವಸ್ತುವನ್ನು ಈಗಲೇ ಆಚೆ ಹಾಕಿ

0

ಈ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ದಾರಿದ್ರ ಬರುತ್ತದೆ. ಮನೆಯಲ್ಲಿ ಸಣ್ಣ ಕಷ್ಟಗಳು ಶುರುವಾದರೆ ಮನೆಯಲ್ಲಿ ಇರುವ ವಸ್ತುಗಳು ಕಾರಣವಾಗಿರುತ್ತದೆ. ಮುಖ್ಯವಾಗಿ ತುಂಬಾ ಹಳೆಯ ವಸ್ತುಗಳು, ಒಡೆದು ಹೋಗಿರುವ ವಸ್ತುಗಳು, ಹಾಳಾಗಿರುವ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಸಾಕಷ್ಟು ಕಷ್ಟಗಳು ಬರುತ್ತವೆ.ಈ ರೀತಿಯ ವಸ್ತುಗಳನ್ನು ತೆಗೆದು ಆಚೆ ಹಾಕುವುದರಿಂದ ಮನೆಯಲ್ಲಿ ಕೆಲವು ಸಮಸ್ಯೆಗಳು ಕಡಿಮೆಯಾಗುತ್ತದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇನ್ನು ಮನೆಯಲ್ಲಿ ಹಣ ಇಡುವ ಜಾಗದಲ್ಲಿ ನೀಲಿಬಣ್ಣದ ಫೋಟೋವನ್ನು ಇಡಬಾರದು. ಇದು ನೀರಿಗೆ ಪ್ರತಿನಿಧಿ ಯಾಗಿರುತ್ತದೆ ಆದ್ದರಿಂದ ದುಡಿದ ಹಣ ನೀರಿನಂತೆ ಕರಗುತ್ತದೆ. ಆದಷ್ಟು ಅವೈಡ್ ಮಾಡಿದರೆ ಒಳ್ಳೆಯದು.ಇನ್ನು ಲಕ್ಷ್ಮೀದೇವಿ ಒಲಿಯಬೇಕು ಎಂದರೇ ನೀವು ಎಲ್ಲಾ ವಿಷಯದಲ್ಲೂ ಸ್ವಚ್ಛವಾಗಿರಬೇಕು ಮತ್ತು ಹಣ ಇಡುವ ಜಾಗ ಕೂಡ ಸ್ವಚ್ಛವಾಗಿರಬೇಕು. ಹರಿದುಹೋದ ಪರ್ಸ್ ನಲ್ಲಿ ಹಣ ಇಡುವುದರಿಂದ ಸಾಕಷ್ಟು ಹಣದ ಕೊರತೆ ಉಂಟಾಗುತ್ತದೆ. ಮುಖ್ಯವಾಗಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದಿಲ್ಲ. ಇನ್ನು ಮನೆಯಲ್ಲಿ ಮುರಿದುಹೋದ ಕುರ್ಚಿ, ಮಂಚ ಇಡಬಾರದು. ಬಳಸದೆ ಇರುವ ವಸ್ತುಗಳನ್ನು ಮನೆಯಿಂದ ಹೊರಗೆ ಹಾಕುವುದು ತುಂಬಾ ಒಳ್ಳೆಯದು.ಈ ರೀತಿ ವಿಷಯದಲ್ಲಿ ಹೆಚ್ಚು ಗಮನ ಕೊಡುವುದು ಒಳ್ಳೆಯದು.

Leave A Reply

Your email address will not be published.