ಒಂದು ಹತ್ತು ನಿಮಿಷ ಈ ಕುಬೇರ ಮುದ್ರೆಯನ್ನು ಹೀಗೆ ಹಾಕಿ ನೋಡಿ ಅನೇಕಾನೇಕ ಮಾರ್ಗಗಳಿಂದ ನಿಮಗೆ ದುಡ್ಡು ಬಂದು ಸೇರುತ್ತದೆ.

0

ನಮಸ್ಕಾರ ಸ್ನೇಹಿತರೆ, ಮಹಾಲಕ್ಷ್ಮಿ ದೇವಿಯು ಮನೆಗೆ ಬರಬೇಕೆಂದರೆ ಏನು ಮಾಡಬೇಕು? ಯಾವಾಗಲೂ ಲಕ್ಷ್ಮಿ ದೇವಿಯ ಹಣವನ್ನು ಕಾವಲು ಇರುವುದು ಕುಬೇರ ಸ್ವಾಮಿ ಅದಕ್ಕೆ ನಾವು ಲಕ್ಷ್ಮಿ ದೇವಿಯನ್ನು ಆಹ್ವಾನಿಸವು ಮುನ್ನ ಕುಬೇರ ದೇವರನ್ನು ಆಹ್ವಾನಿಸಬೇಕು. ಕುಬೇರ ಸ್ವಾಮಿ ಮನೆಯಲ್ಲಿ ಇದ್ದರೆ ಲಕ್ಷ್ಮಿ ದೇವಿಯು ಅತಿ ಶ್ರೀಘ್ರವಾಗಿ ನಿಮ್ಮ ಮನೆಯಲ್ಲಿ ವಾಸ ಮಾಡುತ್ತಾರೆ. ಲಕ್ಷ್ಮಿ ಕೃಪೆ ನಿಮ್ಮದಾಗುತ್ತದೆ. ಅದಕ್ಕೆ ಮೊದಲು ಕುಬೇರ ದೇವರನ್ನು ಆಹ್ವಾನಿಸಬೇಕು ಎಂದು ಹೇಳಲಾಗುತ್ತದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಕುಬೇರ ಸ್ವಾಮಿ ಯನ್ನು ಮನೆಗೆ ಆಹ್ವಾನಿಸಬೇಕೆಂದರೆ ಮುದ್ರೆ ಶಾಸ್ತ್ರದಲ್ಲಿ ಪ್ರತ್ಯೇಕವಾದ ಶಾಸ್ತ್ರವನ್ನು ಹೇಳುತ್ತದೆ ಅದೇ ಕುಬೇರ ಮುದ್ರೆ. ಪ್ರತಿ ದಿನ ಕುಬೇರ ಸ್ವಾಮಿಗೆ ಮನಸ್ಸಿನಲ್ಲಿ ಸ್ಮರಣೆ ಮಾಡಿ ಹತ್ತು ನಿಮಿಷ ಕುಬೇರ ಮುದ್ರೆ ಮಾಡಬೇಕು.ಹಿಂದಿನ ಕಾಲದಲ್ಲಿ ಗುರು ಶಿಷ್ಯದಂರಿಗೆ ಹೇಳಿಕೊಡತ್ತ ಇದ್ದರು. ಕುಬೇರ ಮುದ್ರೆ ಎನ್ನುವುದು ಕೆಟ್ಟ ಆಲೋಚನೆಯಿಂದ ಉಪಯೋಗಿಸಬಾರದು. ಒಳ್ಳೆಯ ಮಾರ್ಗದಿಂದ ಹಣ ಬರಬೇಕೆಂದು ಉಪಯೋಗಿಸಬೇಕು ಇದು ರಹಸ್ಯವಾಗಿ ಮುದ್ರೆ ಶಾಸ್ತ್ರದಲ್ಲಿ ಹೇಳಲಾಗುತ್ತದೆ. ಕುಬೇರ ಮುದ್ರೆ ಅಥವಾ ಕುಬೇರ ಮಂತ್ರ ಹೇಳಿದರೆ ಅನೇಕ ರೀತಿಯಲ್ಲಿ ಧನ ಪ್ರಾಪ್ತಿಯಾಗುತ್ತದೆ. ಕುಬೇರ ಮುದ್ರೆಯನ್ನು ಹೇಗೆ ಮಾಡಬೇಕು ಎಂದು ಹೇಳುತ್ತೇವೆ.

ಹೆಬ್ಬೆರಳು, ತೋರುಬೆರಳು, ಮದ್ಯದ ಬೆರಳು. ಮೂರು ಬೆರಳುಗಳನ್ನು ಸೇರಿಸಿ. ಚಿಕ್ಕ ಬೆರಳು ಮತ್ತು ಉಂಗುರದ ಬೆರಳನ್ನು ಮಡಚಿ ಬಿಡಿ. ಈ ಮುದ್ರೆ ಮಾಡುವಾಗ ಮನಸ್ಸಿನಲ್ಲಿ ಒಂದು ಮಂತ್ರವನ್ನು ಜಪಿಸಬೇಕು. ಅದು ಏನು ಎಂದರೆ “ಓಂ ಸಮ್ ಕುಬೇರಾಯ ನಮಃ” ನೀವು ಈ ಮಂತ್ರವನ್ನು ಜಪಿಸಿದರೆ ಅನೇಕ ಮಾರ್ಗದಲ್ಲಿ ಧನ ಪ್ರಾಪ್ತಿಯಾಗುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.