ಹಾಲನ್ನು ಕಾಯಿಸಿದ ನಂತರ ನೀವು ಮಾಡುವ ಈ ತಪ್ಪಿನಿಂದ ಧನವಂತರಾಗುತ್ತಿಲ್ಲ.!

ನಮಸ್ತೆ ಸ್ನೇಹಿತರೆ. ನಿಮಗೆ ಗೊತ್ತಾ ನಾವು ಮಾಡುವ ಕೆಲವೊಂದು ಚಿಕ್ಕ ತಪ್ಪುಗಳು ಕೂಡ ನಮ್ಮ ಬೆಳವಣಿಗೆಗೆ ತೊಡಕನ್ನು ಉಂಟುಮಾಡುತ್ತವೆ.ನಾವು ಎಷ್ಟೇ ಕಷ್ಟ ಪಟ್ಟು ದುಡಿದರೂ, ಎಷ್ಟೇ ಹಣ ಸಂಪಾದಿಸಿದರು ಹಣ ಕರ್ಚಾಗುವುದೇ ಗೊತ್ತಾಗುವುದಿಲ್ಲ. ಹೀಗೆ ಬಂದ ಹಣ ಹಾಗೆ ಹೋಗಿ ಬಿಡುತ್ತದೆ.ಇದರಿಂದ ಮಾನಸಿಕ ಒತ್ತಡ ಉಂಟಾಗುತ್ತದೆ. ಕೆಲವೊಮ್ಮೆ ಆರೋಗ್ಯ ಕೆಡುವುದು ಉಂಟು.ನಮ್ಮ ಪುರಾಣಗಳ ಪ್ರಕಾರ ಒಬ್ಬ ವ್ಯಕ್ತಿಗೆ ಛಲ,ಕಷ್ಟ ಪಡುವ ಗುಣಗಳೊಂದಿಗೆ ದೈವಕೃಪೆ ಹೊಂದಿದ್ದರೆ ಆ ವ್ಯಕ್ತಿ ಸಾಧನೆ,ಪುರಸ್ಕಾರಕ್ಕೆ ಬಾಜನರಾಗಿಬಿಡುತ್ತಾರೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಹಾಗೆಯೇ ನಾವೂ ಕೂಡ ಇಷ್ಟೆಲ್ಲಾ ಗುಣಗಳು ಒಮ್ಮೆಲೆ ಬರುವುದಿಲ್ಲ. ಮನೆಯಲ್ಲಿ ಕೆಲವೊಂದು ಜಾಗ್ರತೆಗಳನ್ನ ವಹಿಸಬೇಕಾಗುತ್ತದೆ. ಅಂತಹ ಜಾಗ್ರತೆಗಳು ಯಾವುವು ಎಂದು ತಿಳಿಯೋಣ ಬನ್ನಿ. ಮೊದಲಿಗೆ ಮನೆಯಲ್ಲಿ ನೀವು ಹಾಲನ್ನು ಕಾಯಿಸಿದ ತಕ್ಷಣ ಬಿಸಿ ಕಡಿಮೆ ಆಗಲು ತೆರೆದು ಇಡುವುದು ತುಂಬಾ ತಪ್ಪು. ಅದನ್ನು ಮುಚ್ಚಿಯೇ ಇಡಬೇಕು ಎಂದು ಪಂಡಿತರು ಹೇಳುತ್ತಾರೆ. ಹೀಗೆ ಮಾಡುವುದರಿಂದ ಹಾಲಿಗೆ ಕೆಟ್ಟ ವಸ್ತುಗಳು ಬೀಳುವುದನ್ನು ತಪ್ಪಿಸಬಹುದು. ಹಾಗೆಯೇ ತೆರೆದು ಇಟ್ಟರೆ ನೀರಿನ ಅಂಶ ಆವಿ ಆಗುವ ತರ ಗಳಿಸಿದ ಹಣ ಕರ್ಚಾಗುತ್ತದೆ ಎಂದು ಹೇಳುತ್ತಾರೆ. ಇನ್ನು ಮುಂದೆ ಹಾಲನ್ನು ಕಾಯಿಸಿದ ತಕ್ಷಣ ತೆರೆದು ಇಡುವುದನ್ನು ತಪ್ಪಿಸಿ. ಇನ್ನು ಎರಡನೆಯದು ದೇವರಿಗೆ ಮುಡಿಸುವ ಹೂ. ಪ್ರತೀದಿನ ನಿನ್ನೆ ಮುಡಿಸಿದ ಹೂವನ್ನು ಇಂದು ದೇವರಿಗೆ ಹಾಗೆ ಇಟ್ಟು ಪೂಜಿಸಬಾರದು. ಹಿಂದಿನ ದಿನದ ಹೂವನ್ನು ತೆಗೆದು ಇಂದು ಹೊಸ ಹೂ ಗಳಿಂದ ಪೂಜೆ ಮಾಡಬೇಕು ಎನ್ನುತ್ತಾರೆ.

ಅನ್ನ ಕೊಟ್ಟು ನೋಡು ಅನ್ನಿಸಬಹುದು, ಹಣ ಕೊಟ್ಟು ನೋಡು ಅನ್ನಿಸೋಕ್ಕಾಗಲ್ಲ ಎಂಬ ಗಾದೆ ಮಾತಿನಂತೆ ಹಣ ಮನುಷ್ಯನಿಗೆ ಸಂತೃಪ್ತಿಯನ್ನು ಕೊಡುವುದಿಲ್ಲ. ಇನ್ನು ಬೇಕೆಂಬ ಹಂಬಲ ಇದ್ದೆ ಇರುತ್ತದೆ.ಆದರೆ ಆಹಾರ ಹಾಗಲ್ಲ.ಹಸಿವೆ ಆದಾಗ ಏಷ್ಟು ಬೇಕು ಅಷ್ಟು ತಿಂದು ಸಂತೃಪ್ತಿ ಇಂದ ಇರುತ್ತಾನೆ.ಇಂತಹ ಸಂತೃಪ್ತಿಯನ್ನು ಕೊಡುವ ಆಹಾರದ ವಿದ ವಿಧವಾದ ಭಕ್ಷ್ಯ ಭೋಜನಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ನಮ್ಮ ಪ್ರಯತ್ನ ಈ Kaapis kitchen YouTube channel ನ ಮುಖೇನ ನಮ್ಮ ಚಾನೆಲ್ ಬೆಳೆಸಿ, ಶೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ನಮ್ಮ ಚಾನೆಲ್ subscribe ಮಾಡಿಕೊಳ್ಳಿ ಇನ್ನಷ್ಟು ರುಚಿಕರವಾದ ಅಡಿಗೆಗಾಗಿ ನಿಮ್ಮ ಒಂದು subscription ನಮಗೆ ಅಮೂಲ್ಯವಾದದ್ದು Kaapis kitchen YouTube channel

ಇನ್ನು ಮೂರನೆಯದು ಮನೆಯಲ್ಲಿ ಮಾಡಿದ ಮೊದಲ ರೊಟ್ಟಿ ಅಥವಾ ಚಪಾತಿಯನ್ನ ಆಕಳಿಗೆ ತಿನ್ನಿಸಬೇಕು.ಇದರಿಂದ ಹಣದ ಕೊರತೆಯೇ ಆಗುವುದಿಲ್ಲ.ಇದೆಲ್ಲವನ್ನೂ ಪಾಲಿಸಿದರೆ ನಿಮಗೆ ಶುಭವಾಗುತ್ತದೆ.ನಿಮಗೆ ಗೊತ್ತಿಲ್ಲದೆ ಇಂತಹ ತಪ್ಪುಗಳನ್ನ ಮಾಡುತ್ತಿದ್ದರೆ ನಿಮ್ಮ ಅಭ್ಯಾಸವನ್ನು ಬದಲಿಸಿಕೊಳ್ಳಿ.ಇದರಿಂದ ಒಳ್ಳೆಯ ಅಭಿವೃದ್ದಿ ಹೊಂದುತ್ತೀರ.ಸುಖಮಯ ಜೀವನ ನಿಮ್ಮದಾಗಲಿ.ಇಷ್ಟು ನಾವು ಮಾಡುವ ಕೆಲವೊಂದು ಚಿಕ್ಕ ಚಿಕ್ಕ ತಪ್ಪುಗಳು. ಇಂತಹ ಮಾಹಿತಿ ಇಷ್ಟವಾದರೆ ಓದಿ, ಹಾಗೆಯೇ ಲೈಕ್ ಮಾಡಿ ಮತ್ತು ಶೇರ್ ಮಾಡಿ ನಿಮ್ಮವರಿಗೂ ತಿಳಿಸಿ. ಎಲ್ಲರಿಗೂ ಶುಭವಾಗಲಿ.

ಅನ್ನ ಕೊಟ್ಟು ನೋಡು ಅನ್ನಿಸಬಹುದು, ಹಣ ಕೊಟ್ಟು ನೋಡು ಅನ್ನಿಸೋಕ್ಕಾಗಲ್ಲ ಎಂಬ ಗಾದೆ ಮಾತಿನಂತೆ ಹಣ ಮನುಷ್ಯನಿಗೆ ಸಂತೃಪ್ತಿಯನ್ನು ಕೊಡುವುದಿಲ್ಲ. ಇನ್ನು ಬೇಕೆಂಬ ಹಂಬಲ ಇದ್ದೆ ಇರುತ್ತದೆ.ಆದರೆ ಆಹಾರ ಹಾಗಲ್ಲ.ಹಸಿವೆ ಆದಾಗ ಏಷ್ಟು ಬೇಕು ಅಷ್ಟು ತಿಂದು ಸಂತೃಪ್ತಿ ಇಂದ ಇರುತ್ತಾನೆ.ಇಂತಹ ಸಂತೃಪ್ತಿಯನ್ನು ಕೊಡುವ ಆಹಾರದ ವಿದ ವಿಧವಾದ ಭಕ್ಷ್ಯ ಭೋಜನಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ನಮ್ಮ ಪ್ರಯತ್ನ ಈ Kaapis kitchen YouTube channel ನ ಮುಖೇನ ನಮ್ಮ ಚಾನೆಲ್ ಬೆಳೆಸಿ, ಶೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ನಮ್ಮ ಚಾನೆಲ್ subscribe ಮಾಡಿಕೊಳ್ಳಿ ಇನ್ನಷ್ಟು ರುಚಿಕರವಾದ ಅಡಿಗೆಗಾಗಿ ನಿಮ್ಮ ಒಂದು subscription ನಮಗೆ ಅಮೂಲ್ಯವಾದದ್ದು Kaapis kitchen YouTube channel

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಅನ್ನ ಕೊಟ್ಟು ನೋಡು ಅನ್ನಿಸಬಹುದು, ಹಣ ಕೊಟ್ಟು ನೋಡು ಅನ್ನಿಸೋಕ್ಕಾಗಲ್ಲ ಎಂಬ ಗಾದೆ ಮಾತಿನಂತೆ ಹಣ ಮನುಷ್ಯನಿಗೆ ಸಂತೃಪ್ತಿಯನ್ನು ಕೊಡುವುದಿಲ್ಲ. ಇನ್ನು ಬೇಕೆಂಬ ಹಂಬಲ ಇದ್ದೆ ಇರುತ್ತದೆ.ಆದರೆ ಆಹಾರ ಹಾಗಲ್ಲ.ಹಸಿವೆ ಆದಾಗ ಏಷ್ಟು ಬೇಕು ಅಷ್ಟು ತಿಂದು ಸಂತೃಪ್ತಿ ಇಂದ ಇರುತ್ತಾನೆ.ಇಂತಹ ಸಂತೃಪ್ತಿಯನ್ನು ಕೊಡುವ ಆಹಾರದ ವಿದ ವಿಧವಾದ ಭಕ್ಷ್ಯ ಭೋಜನಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ನಮ್ಮ ಪ್ರಯತ್ನ ಈ Kaapis kitchen YouTube channel ನ ಮುಖೇನ ನಮ್ಮ ಚಾನೆಲ್ ಬೆಳೆಸಿ, ಶೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ನಮ್ಮ ಚಾನೆಲ್ subscribe ಮಾಡಿಕೊಳ್ಳಿ ಇನ್ನಷ್ಟು ರುಚಿಕರವಾದ ಅಡಿಗೆಗಾಗಿ ನಿಮ್ಮ ಒಂದು subscription ನಮಗೆ ಅಮೂಲ್ಯವಾದದ್ದು Kaapis kitchen YouTube channel

Leave a Comment